4:36 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಕುಪ್ಪೆಪದವು: 169ನೇ ಗುರು ಪೂಜೆ ಆಚರಣೆ; ವಿವಿಧ ಸೌಲಭ್ಯಗಳ ಉದ್ಘಾಟನೆ, ಕಾಮಗಾರಿಗೆ ಚಾಲನೆ

03/09/2023, 22:42

ಕುಪ್ಪೆಪದವು(reporterkarnataka.com): ಶ್ರೀ ನಾರಾಯಣ ಗುರು ಸೇವಾ ಸಮಿತಿ ಕುಪ್ಪೆಪದವು ಇದರ ವತಿಯಿಂದ 169ನೇ ಗುರು ಪೂಜೆಯ ಆಚರಣೆ ಹಾಗೂ ವಿವಿಧ ಸೌಲಭ್ಯದ ಉದ್ಘಾಟನೆ ,ಕಾಮಗಾರಿಗೆ ಚಾಲನೆ ಕಾರ್ಯಕ್ರಮ ಭಾನುವಾರ ಜರಗಿತು.
ಜಿಲ್ಲಾ ಪಂಚಾಯತ್ 4 ಲಕ್ಷ ರೂ. ಅನುದಾನದಲ್ಲಿ ಸಂಘಕ್ಕೆ ಕೊಡ ಮಾಡಿದ ಶೌಚಾಲಯದ ಉದ್ಘಾಟನೆ, 5 ಲಕ್ಷ ರೂ. ಸಂಸದರ ಅನುದಾನದಲ್ಲಿ ಸಂಘದ ತಡೆಗೋಡೆಗೆ ಗುದ್ದಲಿ ಪೂಜೆಯನ್ನು ಶಾಸಕ ಡಾ.ಭರತ್ ಶೆಟ್ಟಿ ವೈ.ನೆರವೇರಿಸಿದರು.


ಸಂಘದ ವತಿಯಿಂದ ಶಾಸಕರಿಗೆ ಸಮ್ಮಾನ ನೆರವೇರಿಸಲಾಯಿತು. ಸಂಘದ ಅಧ್ಯಕ್ಷರಾದ ರಾಮಚಂದ್ರ ಸಾಲಿಯನ್, ಕಾರ್ಯದರ್ಶಿ ರಘು ಎಂ ಅಗರಿ,ಯುವ ವೇದಿಕೆಯ ಅಧ್ಯಕ್ಷರಾದ ಶೇಖರ್ ಪೂಜಾರಿ, ಉಪಾಧ್ಯಕ್ಷರಾದ ಚಂದ್ರ ಬಿ, ಮಹಾಬಲ ಸಾಲಿಯಾನ್, ವಿನೋದ್ ಕುಮಾರ್ ಅಂಬೆ ಲೊಟ್ಟು,ಮುತ್ತೂರು ಪಂಚಾಯಿತಿನ ಮಾಜಿ ಅಧ್ಯಕ್ಷರಾದ ಸತೀಶ್ ಬಲ್ಲಾಜೆ, ನೂತನ ಅಧ್ಯಕ್ಷರಾದ ಪ್ರವೀಣ್ ಅಲ್ವಾ ಗುಂಡ್ಯ, ಉಪಾಧ್ಯಕ್ಷರಾದ ಸುಷ್ಮಾ,ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಕೃಷ್ಣ ಅಮೀನ್, ದುರ್ಗೇಶ್ವರಿ ದೇವಸ್ಥಾನದ ಆಡಳಿತ ಮುಖ್ಯಸ್ಥರಾದ ಪ್ರವೀಣ್ ಕುಮಾರ್ ಜೈನ್, ಮುತ್ತೂರು ಗ್ರಾಮ ಪಂಚಾಯತ್ ಸದಸ್ಯರಾದ ಶಶಿಕಲಾ, ಬಿಲ್ಲವ ಮುಖಂಡರು ಉಪಸಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು