8:49 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಕುಪ್ಪೆಪದವು ಗ್ರಾಮ ಪಂಚಾಯತ್  ಘನ ತ್ಯಾಜ್ಯ ಘಟಕ ಉದ್ಘಾಟನೆ

27/09/2022, 00:11

ಕುಪ್ಪೆಪದವು(reporterkarnataka.com):ಕುಪ್ಪೆಪದವು ಗ್ರಾಮ ಪಂಚಾಯತ್  ಘನ ತ್ಯಾಜ್ಯ ಘಟಕ ಉದ್ಘಾಟನೆ ಮತ್ತು 2021-22 ನೇ ಸಾಲಿನ ಬಸವ /ಡಾ.ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆಯಡಿ ಮಂಜೂರಾದ 26 ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ಮತ್ತು ನಿಧಿ-1 ಶೇ. 25ರ ಅನುದಾನದಿಂದ ಗ್ರಾಮದ ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಗೆ ರೀಡಿಂಗ್ ಟೇಬಲನ್ನು ಮಂಗಳೂರು ನಗರ ಉತ್ತರ ಶಾಸಕರ ಡಾ.ವೈ ಭರತ್ ಶೆಟ್ಟಿ ಹಸ್ತಾಂತರಿಸಿದರು.

ಸಭೆಯಲ್ಲಿ  ಉಪಾಧ್ಯಕ್ಷರು, ಪಂ.ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಲೆಕ್ಕ ಸಹಾಯಕರು, ಜಿಲ್ಲಾ ಪಂಚಾಯತ್ ನ ಸ್ವಚ್ಛ ಭಾರತ್ ಮಿಷನ್ IEC ಸಂಯೋಜಕರಾದ ಡೊಂಬಯ್ಯ , ಸಾಹಸ್ ನ ಭರತ್, ಗ್ರಾಮ ಪಂಚಾಯತ್ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು