10:45 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕುಪ್ಪೆಪದವು ಗ್ರಾಮ ಪಂಚಾಯತ್  ಘನ ತ್ಯಾಜ್ಯ ಘಟಕ ಉದ್ಘಾಟನೆ

27/09/2022, 00:11

ಕುಪ್ಪೆಪದವು(reporterkarnataka.com):ಕುಪ್ಪೆಪದವು ಗ್ರಾಮ ಪಂಚಾಯತ್  ಘನ ತ್ಯಾಜ್ಯ ಘಟಕ ಉದ್ಘಾಟನೆ ಮತ್ತು 2021-22 ನೇ ಸಾಲಿನ ಬಸವ /ಡಾ.ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆಯಡಿ ಮಂಜೂರಾದ 26 ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ಮತ್ತು ನಿಧಿ-1 ಶೇ. 25ರ ಅನುದಾನದಿಂದ ಗ್ರಾಮದ ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಗೆ ರೀಡಿಂಗ್ ಟೇಬಲನ್ನು ಮಂಗಳೂರು ನಗರ ಉತ್ತರ ಶಾಸಕರ ಡಾ.ವೈ ಭರತ್ ಶೆಟ್ಟಿ ಹಸ್ತಾಂತರಿಸಿದರು.

ಸಭೆಯಲ್ಲಿ  ಉಪಾಧ್ಯಕ್ಷರು, ಪಂ.ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಲೆಕ್ಕ ಸಹಾಯಕರು, ಜಿಲ್ಲಾ ಪಂಚಾಯತ್ ನ ಸ್ವಚ್ಛ ಭಾರತ್ ಮಿಷನ್ IEC ಸಂಯೋಜಕರಾದ ಡೊಂಬಯ್ಯ , ಸಾಹಸ್ ನ ಭರತ್, ಗ್ರಾಮ ಪಂಚಾಯತ್ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು