11:00 PM Saturday7 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಕುರಿಗಳ ಹಿಂಡಿನ ಮೇಲೆ ಹರಿದ ಹತ್ತು ಚಕ್ರದ ಲಾರಿ: 18 ಕುರಿಗಳು ಸಾವು; 40ಕ್ಕೂ ಹೆಚ್ಚು ಗಾಯ; ಚಾಲಕ ಪರಾರಿ

29/12/2023, 14:35

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.ಕಂ

ಡಸ್ಟ್ ತುಂಬಿದ 10 ಚಕ್ರದ ಲಾರಿ ಕುರಿಗಳ ಹಿಂಡಿನ ಮೇಲೆ ಹರಿದ ಪರಿಣಾಮ 18 ಕುರಿಗಳ ಸಾವನ್ನಪ್ಪಿದ್ದು 40 ಕುರಿಗಳು ಗಂಭೀರ ಗಾಯಗೊಂಡ ಘಟನೆ ನಂಜನಗೂಡು ಬೇಗೂರು ಮುಖ್ಯ ರಸ್ತಯ ಇಂದಿರಾನಗರ ಗ್ರಾಮದ ಬಳಿ ನಡೆದಿದೆ.
ಬೇಗೂರು ಸರಗೂರು ಮುಖ್ಯರಸ್ತೆಯ ಹೆಡಿಯಾಲ ಸಮೀಪದ ಇಂದಿರಾ ನಗರ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಕುರಗಾಹಿಗೂ ಗಾಯವಾಗಿದೆ.


ಸ್ಥಳಕ್ಕೆ ಹುಲ್ಲಹಳ್ಳಿ ಪಿಎಸ್ಐ ರಮೇಶ್ ಕರ್ಕಿಕಟ್ಟೆ ದೊಡ್ಡಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಸುಮಾರು 8 ಲಕ್ಷ ನಷ್ಟವಾಗಿದೆ ಎಂದು ಹೇಳಲಾಗಿದೆ. ಮುಂಜಾನೆ 5 ಗಂಟೆ ವೇಳೆಯಲ್ಲಿ ಡಸ್ಟ್ ತುಂಬಿರುವ ಟಿಪ್ಪರ್ ಲಾರಿ
ಬೇಗೂರು ಕಡೆಯಿಂದ ವೇಗವಾಗಿ ಬಂದು ಕುರಿಗಳ ಮೇಲೆ ಹರಿಸಿದ್ದಾನೆ. ಘಟನೆ ನಂತರ ಚಾಲಕ ಪರಾರಿಯಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು