8:26 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಕುರಿಗಳ ಹಿಂಡಿನ ಮೇಲೆ ಹರಿದ ಹತ್ತು ಚಕ್ರದ ಲಾರಿ: 18 ಕುರಿಗಳು ಸಾವು; 40ಕ್ಕೂ ಹೆಚ್ಚು ಗಾಯ; ಚಾಲಕ ಪರಾರಿ

29/12/2023, 14:35

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.ಕಂ

ಡಸ್ಟ್ ತುಂಬಿದ 10 ಚಕ್ರದ ಲಾರಿ ಕುರಿಗಳ ಹಿಂಡಿನ ಮೇಲೆ ಹರಿದ ಪರಿಣಾಮ 18 ಕುರಿಗಳ ಸಾವನ್ನಪ್ಪಿದ್ದು 40 ಕುರಿಗಳು ಗಂಭೀರ ಗಾಯಗೊಂಡ ಘಟನೆ ನಂಜನಗೂಡು ಬೇಗೂರು ಮುಖ್ಯ ರಸ್ತಯ ಇಂದಿರಾನಗರ ಗ್ರಾಮದ ಬಳಿ ನಡೆದಿದೆ.
ಬೇಗೂರು ಸರಗೂರು ಮುಖ್ಯರಸ್ತೆಯ ಹೆಡಿಯಾಲ ಸಮೀಪದ ಇಂದಿರಾ ನಗರ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಕುರಗಾಹಿಗೂ ಗಾಯವಾಗಿದೆ.


ಸ್ಥಳಕ್ಕೆ ಹುಲ್ಲಹಳ್ಳಿ ಪಿಎಸ್ಐ ರಮೇಶ್ ಕರ್ಕಿಕಟ್ಟೆ ದೊಡ್ಡಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಸುಮಾರು 8 ಲಕ್ಷ ನಷ್ಟವಾಗಿದೆ ಎಂದು ಹೇಳಲಾಗಿದೆ. ಮುಂಜಾನೆ 5 ಗಂಟೆ ವೇಳೆಯಲ್ಲಿ ಡಸ್ಟ್ ತುಂಬಿರುವ ಟಿಪ್ಪರ್ ಲಾರಿ
ಬೇಗೂರು ಕಡೆಯಿಂದ ವೇಗವಾಗಿ ಬಂದು ಕುರಿಗಳ ಮೇಲೆ ಹರಿಸಿದ್ದಾನೆ. ಘಟನೆ ನಂತರ ಚಾಲಕ ಪರಾರಿಯಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು