9:19 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಕುರುಂಜಿ ಮನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಗೌರವ

31/03/2024, 11:07

ಸುಳ್ಯ(reporterkarnataka.com): ಕೆವಿಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಚಿದಾನಂದ ಅವರ ಮನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರನ್ನು ಗೌರವಿಸಲಾಯಿತು.

ಡಾ. ಚಿದಾನಂದ ಹಾಗೂ ಮನೆಯವರು ಪದ್ಮರಾಜ್ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರು.
ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಚುನಾವಣಾ ಜಿಲ್ಲಾ ಉಸ್ತುವಾರಿ ರಮಾನಾಥ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಸುಳ್ಯ ಕ್ಷೇತ್ರದ ಡಿಸಿಸಿ ಉಸ್ತುವಾರಿ ಎನ್.ಜಯಪ್ರಕಾಶ್ ರೈ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜಾ, ಪ್ರಮುಖರಾದ ರಾಧಾಕೃಷ್ಣ ಬೊಳ್ಳೂರು, ಕಿರಣ್ ಬುಡ್ಲೆಗುತ್ತು, ವಿಜಯ ಕುಮಾರ್ ಸೊರಕೆ, ಡಾ. ಎನ್.ಎ. ಜ್ಞಾನೇಶ್, ಮಹಮ್ಮದ್ ಕುಂಞಿ ಗೂನಡ್ಕ, ಕೆ.ಎಂ.ಮುಸ್ತಫ, ಶಾಹುಲ್ ಹಮೀದ್ ಕುತ್ತಮೊಟ್ಟೆ, ಪಿ.ಎ.ಮಹಮ್ಮದ್, ರಾಜು ಪಂಡಿತ್, ರಂಜಿತ್ ರೈ ಮೇನಾಲ, ಇಸ್ಮಾಯಿಲ್ ಪಡ್ಪಿನಂಗಡಿ, ಸಂಶುದ್ದೀನ್, ಮಹಮ್ಮದ್ ಫವಾಝ್, ಕೇಶವ ಮೊರಂಗಲ್ಲು, ಅಶೋಕ್ ಚೂಂತಾರು, ಧೀರಾ ಕ್ರಾಸ್ತಾ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು