6:59 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ ಮುಳುಗಿ ಸಾವು

05/10/2025, 21:16

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmal.com

ಸಂಬಂಧಿಕರೊಬ್ಬರ ಸಾವಿಗೆ ತೆರಳಿ ಸ್ನೇಹಿತರೊಂದಿಗೆ ಹಾರಂಗಿ ಮುಖ್ಯನಾಲೆಯಲ್ಲಿ ಈಜಲು ತೆರಳಿದ್ದ ಯುವಕ ಮುಳುಗಿ ಮೃತಪಟ್ಟ ಘಟನೆ ಹುದುಗೂರು ಬಳಿ ನಡೆದಿದೆ.


ಕೂಡಿಗೆ ಬಸವರಾಜು ಎಂಬವರ ಪುತ್ರ ಸಂತೋಷ (28) ಮೃತ ದುರ್ದೈವಿ. ಕೂಡಿಗೆ ಹಾಲಿನ ಡೈರಿಯಲ್ಲಿ ಚಾಲಕನಗಿರುವ ಸಂತೋಷ್ ಅಂಗಡಿಗಳಿಗೆ ಹಾಲು ಸರಬರಾಜು ಕೆಲಸ ಮಾಡಿಕೊಂಡಿದ್ದ.ಮೃತದೇಹಕ್ಕಾಗಿ ಅಗ್ನಿ ಶಾಮಕ ದಳ ನಾಲೆ ಯಲ್ಲಿ ನೀರು ಹರಿವು ನಿಲ್ಲಿಸಿ ಶೋಧ ಕಾರ್ಯ ನಡೆಸಿದ್ದು ಅರ್ಧ ಕಿಲೋಮೀಟರು ದೂರದಲ್ಲಿ ಮೃತದೇಹ ಪತ್ತೆಯಾಗಿದೆ,ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು