9:15 AM Sunday19 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

14/06/2026, 17:22

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com
ಮೊನ್ನೆ ದಿನ ಕುಶಾಲನಗರದ ರಸೂಲ್ ಲೇಔಟ್ ಬಳಿ ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿ ಜಲ ಸಮಾಧಿ ಆಗಿದ್ದ ನಾಗಾಲ್ಯಾಂಡ್ ಮೂಲದ ಯುವಕನ ಮೃತ ದೇಹ ಇಂದು ಪತ್ತೆ ಆಗಿದೆ. ಕುಶಾಲನಗರ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮತ್ತು ಮುಳುಗು ತಜ್ಞರು ಇಂದು ಕೂಡ ಕಾರ್ಯಾಚರಣೆಯನ್ನು ಮುಂದುವರೆಸಿ ಮುತ್ತಿನ ಮುಳ್ಳುಸೋಗೆ ಬಳಿ ಹರಿಯುತಿರುವ ಕಾವೇರಿ ನದಿಯಲ್ಲಿ ಗಿಡಗಳ ನಡುವೆ ಸಿಲುಕಿಕೊಂಡಿದ್ದ ಯುವಕನ ಮೃತ ದೇಹವನ್ನು ಪತ್ತೆಹಚ್ಚುವಲ್ಲಿ ಯಶಸ್ವಿ ಯಾಗಿದ್ದಾರೆ.
ಕುಶಾಲನಗರದ ಹೋಟೆಲ್ ಒಂದರಲ್ಲಿ ಕೆಲಸ‌ ನಿರ್ವಹಿಸುತ್ತಿದ್ದ
ನಾಗಾಲಾಂಡ್ ರಾಜ್ಯದ ಲಾಂಗ್ ಟಕ್ ಕೊನ್ಯಕ್ ಮತ್ತು ಹಾಂಗ್ ಕಪ್ ಕೊನ್ಯಕ್ ಎಂಬ ಇಬ್ಬರು ಯುವಕರು ಹಾಗೂ ಓರ್ವ ಯುವತಿ ಮೊನ್ನೆ ಸಂಜೆ ಕುಶಾಲನಗರ ರಸೂಲ್ ಲೇಔಟ್ ಬಳಿ ನದಿಯತ್ತ ತೆರಳಿದ್ದರು. ಇವರ ಪೈಕಿ ಇಬ್ಬರು ಯುವಕರು ನದಿಗಿಳಿದಿದ್ದಾರೆ. ಈ ಸಂದರ್ಭ ಆಳವಾದ ಗುಂಡಿಯಲ್ಲಿ ಮುಳುಗಿ ಯುವಕರು ಜಲ ಸಮಾಧಿ ಆಗಿದ್ದರು. ಕುಶಾಲನಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು