ಇತ್ತೀಚಿನ ಸುದ್ದಿ
ಕುಶಾಲನಗರ: ವಾಲ್ನೂರು ತ್ಯಾಗತ್ತೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಗ್ರಾಪಂ ಮಾಜಿ ಸದಸ್ಯೆ ಬಲಿ
09/03/2026, 15:29
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka.cm
ಕುಶಾಲನಗರ ತಾಲ್ಲೂಕಿನ ವಾಲ್ನೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ನಂಜರಾಯಪಟ್ಟ ಣ ಗ್ರಾಪಂ ಮಾಜಿ ಸದಸ್ಯೆ ಜಲಜಾಕ್ಷಿ (53) ಸಾವನ್ಬಪ್ಪಿದ್ದಾರೆ.

ಇದೇ ಅವಧಿಯಲ್ಲಿ ಸದಸ್ಯೆಯಾಗಿದ್ದ ಜಲಜಾಕ್ಷಿ.
ಬಾಳೆಗುಂಡಿ ಹಾಡಿ ನಿವಾಸಿ. ಅವರು ರಸ್ತೆ ಬದಿ ನಡೆದು ಸಾಗುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ಮಾಡಿದೆ.
ಸ್ಥಳಕ್ಕೆ ಎಸಿಎಫ್ ಗೋಪಾಲ್ ಭೇಟಿ ನೀಡಿದ್ದಾರೆ.
ಅರಣ್ಯಾಧಿಕಾರಿರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.












