12:14 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕುಶಾಲನಗರ: ಮನೆ ಮುಂದಿದ್ದ ಸುಮಾರು 50 ಸಾವಿರ ರೂ. ಮೌಲ್ಯದ ಶ್ರೀಗಂಧ ಮರ ಕಳವು

06/07/2025, 21:42

ಮಡಿಕೇರಿ(reporterkarnataka.com): ಮನೆ ಮುಂದೆ ಬೆಳೆದಿದ್ದ ಶ್ರೀಗಂಧದ ಮರವನ್ನು ಕಳ್ಳರು ಕಡಿದು ಸಾಗಾಟ ಮಾಡಿರುವ ಘಟನೆ
ಕುಶಾಲನಗರದಲ್ಲಿ ನಡೆದಿದೆ.
ಇಂದು ಬೆಳಗ್ಗಿನ ಜಾವ 3 ಗಂಟೆ ಸಮಯದಲ್ಲಿ ರಂಗಸಮುದ್ರ ಗ್ರಾಮದಲ್ಲಿ ನಡೆದಿದೆ. ಈ ಶ್ರೀ ಗಂಧ ಮರವು ಅಲ್ಲಿನ ನಿವಾಸಿ ಮಾವಜಿ ದೇವಿಪ್ರಸಾದ್ ಎಂಬುವರಿಗೆ ಸೇರಿದ್ದು. 50 ಸಾವಿರ ರೂ. ಬೆಲೆಬಾಳುತ್ತದೆ ಎಂದು ಅಂದಾಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು