12:36 PM Monday6 - April 2026
ಬ್ರೇಕಿಂಗ್ ನ್ಯೂಸ್
Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ…

ಇತ್ತೀಚಿನ ಸುದ್ದಿ

ಕುತೂಹಲ ಮೂಡಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಆರೆಸ್ಸೆಸ್ ಮುಖಂಡ ದೇಶಪಾಂಡೆ ಭೇಟಿ: ಏನು ನಡೆಯಿತು ಚರ್ಚೆ?

26/06/2021, 17:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಅಥಣಿಯಲ್ಲಿ ಆರೆಸ್ಸೆಸ್ ನ ಉತ್ತರ ಪ್ರಾಂತದ ಮುಖಂಡರಾದ ಅರವಿಂದ ರಾವ್ ದೇಶಪಾಂಡೆ ಅವರನ್ನು ಭೇಟಿಯಾಗಿ ಸುಮಾರು ಅರ್ಧ ತಾಸು ಚರ್ಚೆ ನಡೆಸಿದರು.ಎರಡು ದಿನಗಳ ಹಿಂದೆಯಷ್ಟೇ ಮಾಧ್ಯಮದ ಮುಂದೆ ರಾಜಿನಾಮೆ ನೀಡುವ ಕುರಿತು ಮಾತನಾಡಿದ ಜಾರಕಿಹೊಳಿ ಅವರು ಆರೆಸ್ಸೆಸ್ ಮುಖಂಡರ ಮನೆಗೆ ಭೇಟಿ ನೀಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಜಾರಕಿಹೊಳಿ ಅವರು ಅಥಣಿ ಶಾಸಕ ಮಹೇಶ್ ಕುಮ್ಟಳ್ಳಿ ಅವರ ಜೊತೆ ಸುಮಾರು ಕೂಡ ಚರ್ಚೆ ನಡೆಸಿದರು


ನಂತರ ಮಾಧ್ಯಮದ ಜತೆ ಮಾತಾಡಿದ ರಮೇಶ್ ಜಾರಕಿಹೊಳಿ, ಕೊರೊನಾದಿಂದ ಮರಣ ಹೊಂದಿದ ನಮ್ಮ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿದೆ. ಹಾಗೂ  ಅಥಣಿ ಭೇಟಿಯಲ್ಲಿ ವಿಶೇಷತೆ ಏನು ಇಲ್ಲ . ಮುಂಬರುವ ದಿನಗಳಲ್ಲಿ ಈ ಕುರಿತು ತಿಳಿಸುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು