11:42 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕುತೂಹಲ ಮೂಡಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಆರೆಸ್ಸೆಸ್ ಮುಖಂಡ ದೇಶಪಾಂಡೆ ಭೇಟಿ: ಏನು ನಡೆಯಿತು ಚರ್ಚೆ?

26/06/2021, 17:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಅಥಣಿಯಲ್ಲಿ ಆರೆಸ್ಸೆಸ್ ನ ಉತ್ತರ ಪ್ರಾಂತದ ಮುಖಂಡರಾದ ಅರವಿಂದ ರಾವ್ ದೇಶಪಾಂಡೆ ಅವರನ್ನು ಭೇಟಿಯಾಗಿ ಸುಮಾರು ಅರ್ಧ ತಾಸು ಚರ್ಚೆ ನಡೆಸಿದರು.ಎರಡು ದಿನಗಳ ಹಿಂದೆಯಷ್ಟೇ ಮಾಧ್ಯಮದ ಮುಂದೆ ರಾಜಿನಾಮೆ ನೀಡುವ ಕುರಿತು ಮಾತನಾಡಿದ ಜಾರಕಿಹೊಳಿ ಅವರು ಆರೆಸ್ಸೆಸ್ ಮುಖಂಡರ ಮನೆಗೆ ಭೇಟಿ ನೀಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಜಾರಕಿಹೊಳಿ ಅವರು ಅಥಣಿ ಶಾಸಕ ಮಹೇಶ್ ಕುಮ್ಟಳ್ಳಿ ಅವರ ಜೊತೆ ಸುಮಾರು ಕೂಡ ಚರ್ಚೆ ನಡೆಸಿದರು


ನಂತರ ಮಾಧ್ಯಮದ ಜತೆ ಮಾತಾಡಿದ ರಮೇಶ್ ಜಾರಕಿಹೊಳಿ, ಕೊರೊನಾದಿಂದ ಮರಣ ಹೊಂದಿದ ನಮ್ಮ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿದೆ. ಹಾಗೂ  ಅಥಣಿ ಭೇಟಿಯಲ್ಲಿ ವಿಶೇಷತೆ ಏನು ಇಲ್ಲ . ಮುಂಬರುವ ದಿನಗಳಲ್ಲಿ ಈ ಕುರಿತು ತಿಳಿಸುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು