3:29 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಕುತೂಹಲ ಮೂಡಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಆರೆಸ್ಸೆಸ್ ಮುಖಂಡ ದೇಶಪಾಂಡೆ ಭೇಟಿ: ಏನು ನಡೆಯಿತು ಚರ್ಚೆ?

26/06/2021, 17:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಅಥಣಿಯಲ್ಲಿ ಆರೆಸ್ಸೆಸ್ ನ ಉತ್ತರ ಪ್ರಾಂತದ ಮುಖಂಡರಾದ ಅರವಿಂದ ರಾವ್ ದೇಶಪಾಂಡೆ ಅವರನ್ನು ಭೇಟಿಯಾಗಿ ಸುಮಾರು ಅರ್ಧ ತಾಸು ಚರ್ಚೆ ನಡೆಸಿದರು.ಎರಡು ದಿನಗಳ ಹಿಂದೆಯಷ್ಟೇ ಮಾಧ್ಯಮದ ಮುಂದೆ ರಾಜಿನಾಮೆ ನೀಡುವ ಕುರಿತು ಮಾತನಾಡಿದ ಜಾರಕಿಹೊಳಿ ಅವರು ಆರೆಸ್ಸೆಸ್ ಮುಖಂಡರ ಮನೆಗೆ ಭೇಟಿ ನೀಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಜಾರಕಿಹೊಳಿ ಅವರು ಅಥಣಿ ಶಾಸಕ ಮಹೇಶ್ ಕುಮ್ಟಳ್ಳಿ ಅವರ ಜೊತೆ ಸುಮಾರು ಕೂಡ ಚರ್ಚೆ ನಡೆಸಿದರು


ನಂತರ ಮಾಧ್ಯಮದ ಜತೆ ಮಾತಾಡಿದ ರಮೇಶ್ ಜಾರಕಿಹೊಳಿ, ಕೊರೊನಾದಿಂದ ಮರಣ ಹೊಂದಿದ ನಮ್ಮ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿದೆ. ಹಾಗೂ  ಅಥಣಿ ಭೇಟಿಯಲ್ಲಿ ವಿಶೇಷತೆ ಏನು ಇಲ್ಲ . ಮುಂಬರುವ ದಿನಗಳಲ್ಲಿ ಈ ಕುರಿತು ತಿಳಿಸುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು