4:50 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕುತೂಹಲ ಮೂಡಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಆರೆಸ್ಸೆಸ್ ಮುಖಂಡ ದೇಶಪಾಂಡೆ ಭೇಟಿ: ಏನು ನಡೆಯಿತು ಚರ್ಚೆ?

26/06/2021, 17:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಅಥಣಿಯಲ್ಲಿ ಆರೆಸ್ಸೆಸ್ ನ ಉತ್ತರ ಪ್ರಾಂತದ ಮುಖಂಡರಾದ ಅರವಿಂದ ರಾವ್ ದೇಶಪಾಂಡೆ ಅವರನ್ನು ಭೇಟಿಯಾಗಿ ಸುಮಾರು ಅರ್ಧ ತಾಸು ಚರ್ಚೆ ನಡೆಸಿದರು.ಎರಡು ದಿನಗಳ ಹಿಂದೆಯಷ್ಟೇ ಮಾಧ್ಯಮದ ಮುಂದೆ ರಾಜಿನಾಮೆ ನೀಡುವ ಕುರಿತು ಮಾತನಾಡಿದ ಜಾರಕಿಹೊಳಿ ಅವರು ಆರೆಸ್ಸೆಸ್ ಮುಖಂಡರ ಮನೆಗೆ ಭೇಟಿ ನೀಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಜಾರಕಿಹೊಳಿ ಅವರು ಅಥಣಿ ಶಾಸಕ ಮಹೇಶ್ ಕುಮ್ಟಳ್ಳಿ ಅವರ ಜೊತೆ ಸುಮಾರು ಕೂಡ ಚರ್ಚೆ ನಡೆಸಿದರು


ನಂತರ ಮಾಧ್ಯಮದ ಜತೆ ಮಾತಾಡಿದ ರಮೇಶ್ ಜಾರಕಿಹೊಳಿ, ಕೊರೊನಾದಿಂದ ಮರಣ ಹೊಂದಿದ ನಮ್ಮ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿದೆ. ಹಾಗೂ  ಅಥಣಿ ಭೇಟಿಯಲ್ಲಿ ವಿಶೇಷತೆ ಏನು ಇಲ್ಲ . ಮುಂಬರುವ ದಿನಗಳಲ್ಲಿ ಈ ಕುರಿತು ತಿಳಿಸುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು