10:33 AM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ ಬಿಎಂಟಿಸಿ ಬಸ್ಸಿನಲ್ಲಿ ಪ್ರಯಣ!: ಕಾರಣ ಏನು ಗೊತ್ತೇ?

11/09/2023, 20:00

ಬೆಂಗಳೂರು(reporterkarnataka.com): ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಇಂದು ಬಿಎಂಟಿಸಿ ಬಸ್ಸಿನಲ್ಲಿ ಸಂಚರಿಸಿ ಸಾರ್ವಜನಿಕರು ಹುಬ್ಬೇರಿಸುವಂತೆ ಮಾಡಿದರು.

ಅನಿಲ್ ಕುಂಬ್ಳೆ ಅವರು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬಿಎಂಟಿಸಿ ವಾಯುವಜ್ರ ಬಸ್ ನಲ್ಲಿ ಪ್ರಯಾಣಿಸಿದರು. ಇದಕ್ಕೆ ಕಾರಣವೂ ಇದೆ. ಖಾಸಗಿ ಸಾರಿಗೆ ಒಕ್ಕೂಟ ಇಂದು ಕರೆ ನೀಡಿದ್ದ ಬಂದ್ ಎಫೆಕ್ಟ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮತ್ತು ಅಲ್ಲಿಂದ ಆಗಮಿಸುವ ಪ್ರಯಾಣಿಕರಿಗೂ ತಟ್ಟಿತು.
ಟ್ಯಾಕ್ಸಿ ಇಲ್ಲದ ಕಾರಣ ಕುಂಬ್ಳೆ ಅವರು ವಿಮಾನ ನಿಲ್ದಾಣದಿಂದ ಬಿಎಂಟಿಸಿ ವಾಯುವಜ್ರ ಬಸ್ ನಲ್ಲಿ ಪ್ರಯಾಣಿಸಿದರು. ಈ ಕುರಿತು ಅನಿಲ್ ಕುಂಬ್ಳೆ ಅವರು ಫೋಟೋವೊಂದನ್ನು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಮಾನ ನಿಲ್ದಾಣದಿಂದ ಮನೆಗೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣ ಎಂದು ಅವರು ಒಕ್ಕಣೆ ಬರೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು