3:53 PM Tuesday13 - May 2025
ಬ್ರೇಕಿಂಗ್ ನ್ಯೂಸ್
ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು…

ಇತ್ತೀಚಿನ ಸುದ್ದಿ

ಖ್ಯಾತ ನಟ ಪುನೀತ್ ಗೆ ಮಸ್ತಿ ಶಾಸಕ ಬಸನಗೌಡ ತುರ್ವಿಹಾಳ ಶ್ರದ್ಧಾಂಜಲಿ

31/10/2021, 19:18

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka@gmail.com

ಕನ್ನಡ ಚಲನ ಚಿತ್ರರಂಗದ ಸಜ್ಜನಿಕೆಯ ಹಾಗೂ ಖ್ಯಾತ ನಟ ಪುನೀತ್ ರಾಜ್‍ಕುಮಾರ್ ಅವರ ಭಾವಚಿತ್ರಕ್ಕೆ ಮಸ್ಕಿಯ ದೈವದ ಕಟ್ಟೆ ಬಳಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು,ಅಭಿಮಾನಿಗಳಲ್ಲಿ ಮತ್ತು ಕನ್ನಡ ಚಿತ್ರರಂಗದ ಕಲಾವಿದರಿಗೆ ಮರೆಯಲಾದ ದುಃಖವಾಗಿದೆ.

ಅವರು ಅಭಿಮಾನಿಗಳಿಗಾಗಿ ತಮ್ಮ ಜೀವನವನ್ನೇ ಲೆಕ್ಕಿಸದೆ ಕೆಲಸ ಮಾಡಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ನಮ್ಮದೇ ಸಿಗಲೆಂದು ಪ್ರಾರ್ಥಿಸಿದರು.

ಮಸ್ಕಿಯಲ್ಲಿ ಪುನೀತ್ ಅಭಿಮಾನಿಗಳು ಹಳ್ಳದ ದಂಡೆಯಲ್ಲಿ ನಿಂತು ದೇವರನ್ನು ಪ್ರಾರ್ಥಿಸುವ ಮೂಲಕ ಮೊರೆ ಹೋದರು. ನಂದಿ ಪಬ್ಲಿಕ್ 
ಸ್ಕೂಲ್ ನ ಶರಣು ನಾಯಕ್  ಸಂತಾಪ ಸೂಚಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಮುಖಂಡರಾದ ಹನುಮಂತಪ್ಪ ಮುದ್ದಾಪೂರು, ಪಂಪನಗೌಡ ಗುಡದೂರು, ಮೈಬುಸಾಬ ಮುದ್ದಾಪೂರು, ವೆಂಕಟರೆಡ್ಡಿ ಹಾಲಾಪುರ, ಕೃಷ್ಣ ಚಿಗರಿ‌, ಬಸನಗೌಡ ಮುದವಾಳ, ಸುರೇಶ್ ಬ್ಯಾಳಿ, ಆನಂದ ವಿರುಪೂರ, ಚಾಂದ್ ಸ್ಮೇಡ್ಮಿ, ಮಲ್ಲಯ್ಯ ಬಳ್ಳಾ, ಶರಣಪ್ಪ ಎಲಿಗಾರ, ಮಲ್ಲಯ್ಯ ಮುರಾರಿ, ಬಸನಗೌಡ ಮಾರಲದಿನ್ನಿ, ಮೈಬು ಹೆಣಿಗೆ, ಶಿವು, ಹಾಗೂ ಇನ್ನಿತರ ಉಪಸ್ಥಿತಿ ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು