3:40 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಖ್ಯಾತ ಪರಿಸರ ಹೋರಾಟಗಾರ, ಚಿಪ್ಕೊ ಚಳುವಳಿಯ ಹರಿಕಾರ ಸುಂದರ್ ಲಾಲ್ ಬಹುಗುಣ ಕೊರೊನಾಗೆ ಬಲಿ

21/05/2021, 15:41

ನವದೆಹಲಿ(reporterkarnataka news):

ಖ್ಯಾತ ಪರಿಸರ ಹೋರಾಟಗಾರ, ಚಿಪ್ಕೊ ಚಳುವಳಿಯ ಹರಿಕಾರ ಸುಂದರ್ ಲಾಲ್ ಬಹುಗುಣ(94) ಕೊರೊನಾ ಸೋಂಕಿಗೆ ಶುಕ್ರವಾರ

ಬಲಿಯಾಗಿದ್ದಾರೆ.

ಸುಂದರ್ ಲಾಲ್ ಬಹುಗುಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

ಬಹುಗುಣ ಅವರು ಮರ, ಅರಣ್ಯ ನಾಶವನ್ನು ತಡೆಯುವ ನಿಟ್ಟಿನಲ್ಲಿ ಚಿಪ್ಕೊ ಚಳುವಳಿ ( ಮರವನ್ನು ಅಪ್ಪಿಕೊ ಚಳುವಳಿ) ಆರಂಭಿಸಿದ್ದರು. ಇದು ದೇಶಾದ್ಯಂತ ಪ್ರಸಿದ್ಧಿ ಪಡೆದಿತ್ತು.

ಅರಣ್ಯನಾಶ, ಬೃಹತ್ ಅಣೆಕಟ್ಟುಗಳು, ಗಣಿಗಾರಿಕೆ ವಿರುದ್ಧ ಧ್ವನಿಯೆತ್ತಿದ್ದ ಅವರು ಪರಿಸರ ಸಂರಕ್ಷಣೆ ಮಹತ್ವ ಸಾರಿದ್ದರು. 2009ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಸುಂದರ್ ಲಾಲ್ ನ್ಯುಮೋನಿಯಾ ಹಾಗೂ ಡಯಾಬಿಟಿಸ್

ಕಾಯಿಲೆಯಿಂದಲೂ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು