4:00 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಖ್ಯಾತ ಪರಿಸರ ಹೋರಾಟಗಾರ, ಚಿಪ್ಕೊ ಚಳುವಳಿಯ ಹರಿಕಾರ ಸುಂದರ್ ಲಾಲ್ ಬಹುಗುಣ ಕೊರೊನಾಗೆ ಬಲಿ

21/05/2021, 15:41

ನವದೆಹಲಿ(reporterkarnataka news):

ಖ್ಯಾತ ಪರಿಸರ ಹೋರಾಟಗಾರ, ಚಿಪ್ಕೊ ಚಳುವಳಿಯ ಹರಿಕಾರ ಸುಂದರ್ ಲಾಲ್ ಬಹುಗುಣ(94) ಕೊರೊನಾ ಸೋಂಕಿಗೆ ಶುಕ್ರವಾರ

ಬಲಿಯಾಗಿದ್ದಾರೆ.

ಸುಂದರ್ ಲಾಲ್ ಬಹುಗುಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

ಬಹುಗುಣ ಅವರು ಮರ, ಅರಣ್ಯ ನಾಶವನ್ನು ತಡೆಯುವ ನಿಟ್ಟಿನಲ್ಲಿ ಚಿಪ್ಕೊ ಚಳುವಳಿ ( ಮರವನ್ನು ಅಪ್ಪಿಕೊ ಚಳುವಳಿ) ಆರಂಭಿಸಿದ್ದರು. ಇದು ದೇಶಾದ್ಯಂತ ಪ್ರಸಿದ್ಧಿ ಪಡೆದಿತ್ತು.

ಅರಣ್ಯನಾಶ, ಬೃಹತ್ ಅಣೆಕಟ್ಟುಗಳು, ಗಣಿಗಾರಿಕೆ ವಿರುದ್ಧ ಧ್ವನಿಯೆತ್ತಿದ್ದ ಅವರು ಪರಿಸರ ಸಂರಕ್ಷಣೆ ಮಹತ್ವ ಸಾರಿದ್ದರು. 2009ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಸುಂದರ್ ಲಾಲ್ ನ್ಯುಮೋನಿಯಾ ಹಾಗೂ ಡಯಾಬಿಟಿಸ್

ಕಾಯಿಲೆಯಿಂದಲೂ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು