1:13 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಖ್ಯಾತ ಪತ್ರಕರ್ತ ಸುರೇಶ್ ಬೆಳಗಜೆ ಪುತ್ರನ ಕಲ್ಯಾಣ ವೈಭವ: ಕೋವಿಡ್ ಶಿಷ್ಟಾಚಾರದಲ್ಲಿ ಸರಳವಾಗಿ ನಡೆದ ವಿವಾಹ ಮಹೋತ್ಸವ

30/01/2022, 21:54

ಮಂಗಳೂರು(reporterkarnataka.com) ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ ಹಾಗೂ ಉಷಾ ಬೆಳಗಜೆ ಅವರ ಪುತ್ರ ಸುಕೇಶ್ ಬೆಳಗಜೆ ಅವರ ವಿವಾಹ ಶ್ರೀರಂಜಿತಾ ಅವರ ಜತೆ ಬಂಟ್ವಾಳದಲ್ಲಿ ಮಾಣಿಯ ಜನಭವನದಲ್ಲಿ ನಡೆಯಿತು.

ಸುರೇಶ್ ಬೆಳಗಜೆ ಅವರು ಪ್ರಜಾವಾಣಿಯಲ್ಲಿ ಸುಮಾರು 23 ವರ್ಷ, ಉದಯವಾಣಿಯಲ್ಲಿ 9 ವರ್ಷ, ಸುದ್ದಿ ಬಿಡುಗಡೆಯಲ್ಲಿ ಒಂದು ವರ್ಷ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು. ಹಾಗೆ ಸಾಕಷ್ಟು ಕಿರಿಯ ಪತ್ರಕರ್ತರಿಗೆ ಗುರುವಿನ ಸ್ಥಾನದಲ್ಲಿ ನಿಂತು ಮಾರ್ಗದರ್ಶನ ಮಾಡಿದ್ದರು.

ಸುರೇಶ ಬೆಳಗಜೆ-  ಉಷಾ ಬೆಳಗಜೆ ಅವರ ಪುತ್ರ ಸುಕೇಶ್ ಬೆಳಗಜೆ ಅವರನ್ನು ವರಿಸಿದ ವಧು ಶ್ರೀರಂಜಿತಾ ಅವರು ಮಂಗಳೂರು ಮಹಾನಗರ ಪಾಲಿಕೆಯ ನಿವೃತ್ತ ಅಧಿಕಾರಿ ಸತ್ಯನಾರಾಯಣ ಭಟ್ ಮತ್ತು ಪಾರ್ವತಿ ದಂಪತಿಯ ಪುತ್ರಿ.

ಮದುವೆ ಸಮಾರಂಭ ಜನವರಿ 26ರಂದು ನಡೆಯಿತು. ಕೋವಿಡ್ ಕಾರಣಕ್ಕೆ ನಿಗದಿತ ಮಿತಿಯಲ್ಲಿ ಆಹ್ವಾನಪತ್ರ ನೀಡಿದ್ದು, ಕಡಿಮೆ ಜನರ ಉಪಸ್ಥಿತಿಯಲ್ಲಿ ವಿವಾಹ ನೆರವೇರಿತು. ಬಳಿಕ ರಾತ್ರಿ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಬೆಳಗಜೆ ಮನೆಯಲ್ಲಿ ವಧೂ ಗೃಹಪ್ರವೇಶವೂ ಕೋವಿಡ್ ಶಿಷ್ಟಾಚಾರದೊಂದಿಗೆ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು