7:46 AM Friday14 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

ಲಕ್ಷ್ಮಣ ಸವದಿ ಬಿಜೆಪಿಗೆ ಮೋಸ ಮಾಡಿ ಹೋಗಿದ್ದಾರೆ, ಪಕ್ಷ ಈಗ ಸ್ವಚ್ಛವಾಗಿದೆ: ರಮೇಶ್ ಜಾರಕಿಹೊಳಿ

22/04/2023, 20:03

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಬಿಜೆಪಿ ಪಕ್ಷಕ್ಕೆ ಮೋಸ ಮಾಡಿ ಹೋಗಿದ್ದಾರೆ. ಅವರು ಬಿಟ್ಟು ಹೋಗಿದ್ದರಿಂದ ಈಗ ಪಕ್ಷ ಸ್ವಚ್ಛವಾಗಿದೆ ಎಂದು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಹೇಳಿದರು.
ಅಥಣಿ ಪಟ್ಟಣದಲ್ಲಿ ಶನಿವಾರ ನಡೆದ ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಗಿರೀಶ್ ಬುಟಾಳಿ ಹಾಗೂ ಕನ್ನಡ ಪರ ಹೋರಾಟಗಾರ ರವಿ ಪೂಜಾರಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸವದಿ ಬಹಳಷ್ಟು ನಾಯಕರಿಗೆ ಮೋಸ ಮಾಡಿದ್ದಾರೆ.

ಬಿ.ಎಲ್.ಪಾಟೀಲ್, ಲೀಲಾವತಿ ಆರ್.ಪ್ರಸಾದ್, ಸಂತೋಷ್, ದಿ.ಉಮೇಶ್ ಕತ್ತಿ ಅವರಿಗೆ ಮೋಸ ಮಾಡಿ ಸುಮ್ಮನೆ ಅಳುತ್ತಾರೆ ಎಂದು ರಮೇಶ್ ಜಾರಕಿಹೊಳಿ ಹರಿಹಾಯ್ದರು.


ಮಹೇಶ್ ಕುಮಠಳ್ಳಿ ಹಾಗೂ ನನಗೆ ಮೋಸ ಆಗಿದೆ. ನಾವು ಪಕ್ಷ ನಿಷ್ಠೆಯಿಂದ ಪಕ್ಷದಲ್ಲಿದ್ದೇವೆ. ಆದರೆ ಲಕ್ಷ್ಮಣ ಸವದಿ ಎಲ್ಲ ಅಧಿಕಾರ ಅನುಭವಿಸಿ ಪಕ್ಷ ಬಿಟ್ಟು ಹೋಗಿದ್ದಾರೆ. ಮತದಾರರು ಅವರನ್ನು ನೀವು ನಂಬಬೇಡಿ. ನೀವು ಅವರಿಗೆ ದಯವಿಟ್ಟು ಬುದ್ದಿ ಕಲಿಸಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು