6:04 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ ಸ್ಥಗಿತ ಸಾಧ್ಯತೆ

28/08/2025, 15:44

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ತಾಲ್ಲೂಕಿನ ಮೇಕೇರಿ ಬಳಿ ರಸ್ತೆ ಕುಸಿತ ಕಂಡು ಬಂದಿದೆ. ಮಡಿಕೇರಿಯಿಂದ ವಿರಾಜಪೇಟೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಕಳೆದ ಎರಡು ವರ್ಷಗಳ ಹಿಂದೆ ಅಂದಾಜು ನಾಲ್ಕು ಕಿಲೋಮೀಟರ್ ಸಿಮೆಂಟ್ ರಸ್ತೆ ನಿರ್ಮಾಣಗೊಂಡಿತು. ಇದೀಗ ತೀವ್ರ ಮಳೆಯಿಂದಾಗಿ ಸಿಮೆಂಟ್ ರಸ್ತೆಯ ಸಮೀಪ ಮಣ್ಣು ಎಲ್ಲಾ ಕುಸಿತ ಕಂಡಿದ್ದು ಈ ಭಾಗದಲ್ಲಿ ವಾಹನ ಸಂಚಾರ ಸ್ಥಗಿತಗೊಳ್ಳುವ ಎಲ್ಲಾ ಸಾಧ್ಯತೆಗಳು ಕಂಡು ಬರುತ್ತಿದೆ.

ಸಂಬಂಧಿಸಿದ ಇಲಾಖೆಯವರು ಕೂಡಲೇ ಗಮನಹರಿಸಿ ಮುಂದಾಗುವ ಹೆಚ್ಚಿನ ಅನಾಹುತವನ್ನು ತಪ್ಪಿಸುವಂತೆ ಸ್ಥಳೀಯರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು