5:05 AM Saturday6 - June 2026
ಬ್ರೇಕಿಂಗ್ ನ್ಯೂಸ್
Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ…

ಇತ್ತೀಚಿನ ಸುದ್ದಿ

ಲಸಿಕೆ ಅಲಭ್ಯತೆ: ಇಂದಿನಿಂದ ಕೋವಿಡ್ ಲಸಿಕಾ ಶಿಬಿರ ಇಲ್ಲ; ಮತ್ಯಾವಾಗಿನಿಂದ ಸಿಗುತ್ತೇ? ಮುಂದಕ್ಕೆ ಓದಿ! 

25/05/2021, 07:35

ಮಂಗಳೂರು(reporterkarnataka news): ಜಿಲ್ಲೆಯಲ್ಲಿ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೇ 25 ರಿಂದ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆ ಲಭ್ಯತೆಯು ಇಲ್ಲದಿರುವ ಕಾರಣ ಯಾವುದೇ ಲಸಿಕಾ ಶಿಬಿರವು ಇರುವುದಿಲ್ಲ. 

ಮುಂದಿನ ಲಸಿಕಾ ಶಿಬಿರವನ್ನು ಲಸಿಕೆಯ ಲಭ್ಯತೆಯ ನಂತರ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಲಾಗುವುದು ಎಂದು ಮಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು