9:54 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಲಸಿಕೆ ಖರೀದಿಗೆ ಕಾಂಗ್ರೆಸ್ ನೀಡಲಿದೆ 100ಕೋಟಿ ರೂಪಾಯಿ : ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಣೆ

14/05/2021, 16:20

ಬೆಂಗಳೂರು(Reporter Karnataka News)

ರಾಜ್ಯದಲ್ಲಿ ಕೊವಿಡ್ 19ರ ಎರಡನೇ ಅಲೆ ಆರ್ಭಟ ಜೋರಾಗಿದೆ. ಕೊರೋನಾ ಸೋಂಕಿನ ಆರ್ಭಟದ ನಡುವೆಯೂ ಲಸಿಕೆ ನೀಡುವುದಕ್ಕೂ ಕೊರತೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯ ಸರ್ಕಾರಕ್ಕೆ ನೆರವಿನ ಸಹಾಯ ಹಸ್ತ ಚಾಚಿದೆ. ಕೊರೋನಾ ಲಸಿಕೆ ಖರೀದಿಗಾಗಿ 100 ಕೋಟಿ ಸಹಾಯ ನೀಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಜನರಿಗೆ ಕೊರೋನಾ ಲಸಿಕೆ ನೀಡೋದಕ್ಕಾಗಿ ಕಾಂಗ್ರೆಸ್ ನಿಂದ 100 ಕೋಟಿ ಸಹಾಯ ಧನ ನೀಡಲಾಗುತ್ತದೆ. 10 ಕೋಟಿ ಕರ್ನಾಟಕ ಕಾಂಗ್ರೆಸ್ ಪಾರ್ಟಿ ಫಂಡ್ ನಿಂದ ನೀಡಲಾಗುತ್ತಿದ್ದರೇ, ಮಿಕ್ಕುಳಿದ 90 ಕೋಟಿಯನ್ನು ಕಾಂಗ್ರೆಸ್ ಎಂ ಎಲ್ ಎ ಹಾಗೂ ಎಂ ಎಲ್ ಸಿ ಫಂಡ್ ನಿಂದ ನೀಡಲಾಗುತ್ತದೆ. ಈ ಹಣದಿಂದ ಕೊರೋನಾ ಲಸಿಕೆ ಖರೀದಿಸಲು ಬಳಸಿಕೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು