6:01 PM Monday26 - January 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ

ಇತ್ತೀಚಿನ ಸುದ್ದಿ

ಲಸಿಕೆ ಒಲ್ಲದ ಯುವಕನಿಂದ ಹೈಡ್ರಾಮ: ಅಧಿಕಾರಿಗಳ ಸಮ್ಮುಖದಲ್ಲೇ ಮನೆಯ ಛಾವಣಿ ಏರಿದ ಭೂಪ

24/01/2022, 20:48

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ

info.reporterkarnataka@gmail.com

ಕೋವಿಡ್ ಸಲಿಕೆ ಹಾಕಿಸಲು ಗ್ರಾಮಕ್ಕೆ ತೆರಳಿದಾಗ ಲಸಿಕೆ ಹಾಕಿಸಲು ಇಚ್ಚಿಸಿದ ಯುವಕೊನೊಬ್ಬ ಮಹಡಿ ಹೇರಿ ಹೈಡ್ರಾಮ ಮಾಡಿದ ಪ್ರಸಂಗ ಚಳ್ಳಕೆರೆ ತಾಲೂಕಿನ ಎನ್.ದೇವರಹಳ್ಳಿ ಗ್ರಾಮದಲ್ಲಿ ಜರುಗಿದೆ.


ತಾಲೂಕಿನ ಎನ್.ದೇವರಹಳ್ಳಿ ಗ್ರಾಮಕ್ಕೆ ಸೋಮವಾರ ಬೆಳ್ಳಂ ಬೆಳಗ್ಗೆ ತಹಶೀಲ್ದಾರ್ ಎನ್.ರಘುಮೂರ್ತಿ, ತಾಲೂಕು ಆರೋಗ್ಯ ಇಲಾಕೆಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ತಂಡ ಕೋವಿಡ್ ಲಸಿಕೆ ಹಾಕಲು ಮುಂದಾದಗ ಯುವನೊಬ್ಬ ಲಸಿಕೆ ಪಡೆಯಲು ತಪ್ಪಿಸಿಕೊಳ್ಳಲು ಅಧಿಕಾರಿಗಳ ಎದುರಲ್ಲೇ ಮನೆ ಹೇರಿ ಹೈಡ್ರಾಮ ಮಾಡಿದ್ದಾನೆ.


ತಹಶೀಲ್ದಾರ್ ಎನ್.ರಘುಮೂರ್ತಿ ಹಾಗೂ ಅಧಿಕಾರಿಗಳು ಯುವಕನ ಮನವೊಲಿಸಿ ಕೆಳಗಿಸಿ ಯುವಕನಿ ಲಸಿಕೆ ಹಾಕಲು ಯಶಸ್ವಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು