6:35 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಲಸಿಕೆ ಒಲ್ಲದ ಯುವಕನಿಂದ ಹೈಡ್ರಾಮ: ಅಧಿಕಾರಿಗಳ ಸಮ್ಮುಖದಲ್ಲೇ ಮನೆಯ ಛಾವಣಿ ಏರಿದ ಭೂಪ

24/01/2022, 20:48

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ

info.reporterkarnataka@gmail.com

ಕೋವಿಡ್ ಸಲಿಕೆ ಹಾಕಿಸಲು ಗ್ರಾಮಕ್ಕೆ ತೆರಳಿದಾಗ ಲಸಿಕೆ ಹಾಕಿಸಲು ಇಚ್ಚಿಸಿದ ಯುವಕೊನೊಬ್ಬ ಮಹಡಿ ಹೇರಿ ಹೈಡ್ರಾಮ ಮಾಡಿದ ಪ್ರಸಂಗ ಚಳ್ಳಕೆರೆ ತಾಲೂಕಿನ ಎನ್.ದೇವರಹಳ್ಳಿ ಗ್ರಾಮದಲ್ಲಿ ಜರುಗಿದೆ.


ತಾಲೂಕಿನ ಎನ್.ದೇವರಹಳ್ಳಿ ಗ್ರಾಮಕ್ಕೆ ಸೋಮವಾರ ಬೆಳ್ಳಂ ಬೆಳಗ್ಗೆ ತಹಶೀಲ್ದಾರ್ ಎನ್.ರಘುಮೂರ್ತಿ, ತಾಲೂಕು ಆರೋಗ್ಯ ಇಲಾಕೆಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ತಂಡ ಕೋವಿಡ್ ಲಸಿಕೆ ಹಾಕಲು ಮುಂದಾದಗ ಯುವನೊಬ್ಬ ಲಸಿಕೆ ಪಡೆಯಲು ತಪ್ಪಿಸಿಕೊಳ್ಳಲು ಅಧಿಕಾರಿಗಳ ಎದುರಲ್ಲೇ ಮನೆ ಹೇರಿ ಹೈಡ್ರಾಮ ಮಾಡಿದ್ದಾನೆ.


ತಹಶೀಲ್ದಾರ್ ಎನ್.ರಘುಮೂರ್ತಿ ಹಾಗೂ ಅಧಿಕಾರಿಗಳು ಯುವಕನ ಮನವೊಲಿಸಿ ಕೆಳಗಿಸಿ ಯುವಕನಿ ಲಸಿಕೆ ಹಾಕಲು ಯಶಸ್ವಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು