7:04 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಲಸಿಕೆ ಒಲ್ಲದ ಯುವಕನಿಂದ ಹೈಡ್ರಾಮ: ಅಧಿಕಾರಿಗಳ ಸಮ್ಮುಖದಲ್ಲೇ ಮನೆಯ ಛಾವಣಿ ಏರಿದ ಭೂಪ

24/01/2022, 20:48

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ

info.reporterkarnataka@gmail.com

ಕೋವಿಡ್ ಸಲಿಕೆ ಹಾಕಿಸಲು ಗ್ರಾಮಕ್ಕೆ ತೆರಳಿದಾಗ ಲಸಿಕೆ ಹಾಕಿಸಲು ಇಚ್ಚಿಸಿದ ಯುವಕೊನೊಬ್ಬ ಮಹಡಿ ಹೇರಿ ಹೈಡ್ರಾಮ ಮಾಡಿದ ಪ್ರಸಂಗ ಚಳ್ಳಕೆರೆ ತಾಲೂಕಿನ ಎನ್.ದೇವರಹಳ್ಳಿ ಗ್ರಾಮದಲ್ಲಿ ಜರುಗಿದೆ.


ತಾಲೂಕಿನ ಎನ್.ದೇವರಹಳ್ಳಿ ಗ್ರಾಮಕ್ಕೆ ಸೋಮವಾರ ಬೆಳ್ಳಂ ಬೆಳಗ್ಗೆ ತಹಶೀಲ್ದಾರ್ ಎನ್.ರಘುಮೂರ್ತಿ, ತಾಲೂಕು ಆರೋಗ್ಯ ಇಲಾಕೆಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ತಂಡ ಕೋವಿಡ್ ಲಸಿಕೆ ಹಾಕಲು ಮುಂದಾದಗ ಯುವನೊಬ್ಬ ಲಸಿಕೆ ಪಡೆಯಲು ತಪ್ಪಿಸಿಕೊಳ್ಳಲು ಅಧಿಕಾರಿಗಳ ಎದುರಲ್ಲೇ ಮನೆ ಹೇರಿ ಹೈಡ್ರಾಮ ಮಾಡಿದ್ದಾನೆ.


ತಹಶೀಲ್ದಾರ್ ಎನ್.ರಘುಮೂರ್ತಿ ಹಾಗೂ ಅಧಿಕಾರಿಗಳು ಯುವಕನ ಮನವೊಲಿಸಿ ಕೆಳಗಿಸಿ ಯುವಕನಿ ಲಸಿಕೆ ಹಾಕಲು ಯಶಸ್ವಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು