6:37 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಪುಸ್ತಕಗಳನ್ನು ದೇಶದ ಮೂಲೆ ಮೂಲೆಗೆ ತಲುಪಿಸುವ ಜ್ಞಾನ ಅಂಚೆ ಸೇವೆಗೆ ಚಾಲನೆ

02/05/2025, 20:43

ಬೆಂಗಳೂರು (reporterkarnataka.com): ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಪುಸ್ತಕಗಳನ್ನು ದೇಶದ ಮೂಲೆ ಮೂಲೆಗಳ ಪ್ರದೇಶಗಳಿಗೂ ಕೈಗೆಟುಕುವಂತೆ ಮಾಡುವ ಗುರಿಯೊಂದಿಗೆ ಭಾರತೀಯ ಅಂಚೆ ಇಲಾಖೆಯ ಪ್ರಾರಂಭಿಸಿರುವ ಹೊಸ ಸೇವೆ ‘ಜ್ಞಾನ ಅಂಚೆ ‘ ಗೆ ಇಂದು ಬೆಂಗಳೂರಿನ ರಾಜಾಜಿನಗರ ಪ್ರಧಾನ ಅಂಚೆ ಕಚೇರಿಯಲ್ಲಿಂದು ಪಶ್ಚಿಮ ವಿಭಾಗದ ಹಿರಿಯ ಅಂಚೆ ಅಧೀಕ್ಷಕಿ ಯು.ಸೂರ್ಯ ಚಾಲನೆ ನೀಡಿದರು.
ಈ ಸೇವೆಯನ್ನು ಇಂದು ಮೇ 1ರಿಂದದೇಶಾದ್ಯಂತ ಎಲ್ಲಾ ಇಲಾಖಾ ಅಂಚೆ ಕಚೇರಿಗಳ ಮೂಲಕ ಲಭ್ಯವಿರುತ್ತದೆ. ಈ ಸೇವೆಯು ವಿಶೇಷವಾಗಿ ದೂರದ ಮತ್ತು ಸೇವಾ ವಂಚಿತ ಪ್ರದೇಶಗಳಲ್ಲಿ ಕಲಿಕಾ ಸಂಪನ್ಮೂಲಗಳನ್ನು ಹೆಚ್ಚು ಲಭ್ಯವಿರುವಂತೆ ಮಾಡುವ ಮೂಲಕ ಶೈಕ್ಷಣಿಕ ಅಂತರವನ್ನು ಕಡಿಮೆ ಮಾಡುವ ಮಹತ್ವಾಕಾಂಕ್ಷೆಯನ್ನು ಹೊಂದಿದೆ.
ಈ ಸೇವೆಯು ಆಕರ್ಷಕವಾದ ದರ ನೀತಿಯನ್ನು ಒಳಗೊಂಡಿದ್ದು, 300 ಗ್ರಾಂ ತೂಕದ ಪ್ಯಾಕೆಟ್‌ಗಳಿಗೆ ಕೇವಲ ₹20 ರಿಂದ ಪ್ರಾರಂಭವಾಗುವ ದರಗಳು. 5 ಕಿಲೋಗ್ರಾಂಗಳಷ್ಟು ಭಾರವಾದ ಪ್ಯಾಕೇಜ್‌ಗಳಿಗೆ, ಗರಿಷ್ಠ ಶುಲ್ಕ ₹100 ಆಗಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು