7:00 PM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಲಾಯರ್ ಜಗದೀಶ್ ಗೆ 14 ದಿನಗಳ ನ್ಯಾಯಾಂಗ ಬಂಧನ: ಕರ್ನಾಟಕದಲ್ಲಿ ವಕೀಲಿಕೆಗೆ ಬ್ಯಾನ್ 

15/02/2022, 15:21

ಬೆಂಗಳೂರು(reporterkarnataka.com): ಪೊಲೀಸ್ ಬಂಧನಕ್ಕೊಳಗಾಗಿರುವ ವಕೀಲ ಜಗದೀಶ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ನೀಡಲಾಗಿದೆ. ಜೊತೆಗೆ ರಾಜ್ಯ ಬಾರ್ ಕೌನ್ಸಿಲ್ ಅವರಿಗೆ ನಿಷೇಧ ಹೇರಿದೆ.

ಕರ್ನಾಟಕ ಬಾರ್ ಕೌನ್ಸಿಲ್ ಹೈಬ್ರೀಡ್ ಸಭೆಯಲ್ಲಿ ಜಗದೀಶ್ ಗೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಾರ್ ಕೌನ್ಸಿಲ್ ಮೆಂಬರ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಜೊತೆಗೆ ಬಾರ್ ಕೌನ್ಸಿಲ್ ವಿರುದ್ಧ ಅನಗತ್ಯ ಸುಳ್ಳು ಹೇಳಿದ್ದಾರೆ ಎಂಬ ಆರೋಪದ ಮೇಲೆ ಬಾರ್ ಕೌನ್ಸಿಲ್, ಜಗದೀಶ್ ಅವರನ್ನ ಬ್ಯಾನ್ ಮಾಡಿದೆ. ಕರ್ನಾಟಕದಲ್ಲಿ ಇನ್ಮುಂದೆ ವಕೀಲಿಕೆ ಮಾಡಬಾರದು ಎಂದು ನಿರ್ಧಾರ ತೆಗೆದುಕೊಂಡಿದ್ದಾರೆ.

ವಕೀಲ ಜಗದೀಶ್ ಪುತ್ರ ಹಾಗೂ ಆಪ್ತರ ಮೇಲೆ ಹಲ್ಲೆ ನಡೆದಿದತ್ತು. ಈ ವೇಳೆ ಫೇಸ್ಬುಕ್ ಲೈವ್ ಬಂದಿದ್ದ ಲಾಯರ್ ಜಗದೀಶ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ವಕೀಲರ ಸಂಘ, ಕೆಲವು ವಕೀಲರ ಬಗ್ಗೆ ಅವಾಚ್ಯ ಪದ ಬಳಸಿ ಮಾತನಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು