9:28 PM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಲಾಯರ್ ಜಗದೀಶ್ ಗೆ 14 ದಿನಗಳ ನ್ಯಾಯಾಂಗ ಬಂಧನ: ಕರ್ನಾಟಕದಲ್ಲಿ ವಕೀಲಿಕೆಗೆ ಬ್ಯಾನ್ 

15/02/2022, 15:21

ಬೆಂಗಳೂರು(reporterkarnataka.com): ಪೊಲೀಸ್ ಬಂಧನಕ್ಕೊಳಗಾಗಿರುವ ವಕೀಲ ಜಗದೀಶ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ನೀಡಲಾಗಿದೆ. ಜೊತೆಗೆ ರಾಜ್ಯ ಬಾರ್ ಕೌನ್ಸಿಲ್ ಅವರಿಗೆ ನಿಷೇಧ ಹೇರಿದೆ.

ಕರ್ನಾಟಕ ಬಾರ್ ಕೌನ್ಸಿಲ್ ಹೈಬ್ರೀಡ್ ಸಭೆಯಲ್ಲಿ ಜಗದೀಶ್ ಗೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಾರ್ ಕೌನ್ಸಿಲ್ ಮೆಂಬರ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಜೊತೆಗೆ ಬಾರ್ ಕೌನ್ಸಿಲ್ ವಿರುದ್ಧ ಅನಗತ್ಯ ಸುಳ್ಳು ಹೇಳಿದ್ದಾರೆ ಎಂಬ ಆರೋಪದ ಮೇಲೆ ಬಾರ್ ಕೌನ್ಸಿಲ್, ಜಗದೀಶ್ ಅವರನ್ನ ಬ್ಯಾನ್ ಮಾಡಿದೆ. ಕರ್ನಾಟಕದಲ್ಲಿ ಇನ್ಮುಂದೆ ವಕೀಲಿಕೆ ಮಾಡಬಾರದು ಎಂದು ನಿರ್ಧಾರ ತೆಗೆದುಕೊಂಡಿದ್ದಾರೆ.

ವಕೀಲ ಜಗದೀಶ್ ಪುತ್ರ ಹಾಗೂ ಆಪ್ತರ ಮೇಲೆ ಹಲ್ಲೆ ನಡೆದಿದತ್ತು. ಈ ವೇಳೆ ಫೇಸ್ಬುಕ್ ಲೈವ್ ಬಂದಿದ್ದ ಲಾಯರ್ ಜಗದೀಶ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ವಕೀಲರ ಸಂಘ, ಕೆಲವು ವಕೀಲರ ಬಗ್ಗೆ ಅವಾಚ್ಯ ಪದ ಬಳಸಿ ಮಾತನಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು