6:25 AM Thursday31 - July 2025
ಬ್ರೇಕಿಂಗ್ ನ್ಯೂಸ್
ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ… USA | ಡ್ರೈವರ್ ಇಲ್ಲದ ಕಾರಿನಲ್ಲಿ ಪ್ರಯಾಣಿಸಿದ ಸ್ಪೀಕರ್ ಯು.ಟಿ. ಖಾದರ್!: ಇದು… Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ…

ಇತ್ತೀಚಿನ ಸುದ್ದಿ

ಮಂಡ್ಯ: ಮರವೇರುವಾಗ ವಿದ್ಯುತ್ ತಗುಲಿ ಚಿರತೆ ಸಾವು: ಅರಣ್ಯ ಅಧಿಕಾರಿಗಳು ಭೇಟಿ

11/08/2024, 16:29

ಶಿವು ರಾಠೋಡ ಹುಣಸಗಿ ಮಂಡ್ಯ
info.reporterkarnataka@gmail.com
ವಿದ್ಯುತ್ ಸ್ಪರ್ಶ ಅಗಲಿ ಚಿರತೆ ಒಂದು ಮೃತಪಟ್ಟಿರುವ ಘಟನೆ
ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಕೃಷ್ಣರಾಜಪೇಟೆ ತಾಲೂಕು ಬಂಡಿಹೊಳೆ ಗ್ರಾಮದ ಜಮೀನು ಒಂದರಲ್ಲಿ ಚಿರತೆ ಮೃತಪಟ್ಟಿದೆ. ರಾಘು ದೇವಸೇಗೌಡ್ರು ಜಮೀನು ಎಂದು ತಿಳಿದುಬಂದಿದೆ.
ಮರ ಹತ್ತುವ ವೇಳೆಯಲ್ಲಿ ಮೋಟಾರ್ ಲೈನ್ ತಂತಿಯು ತಗಲಿ ಮೃತಪಟ್ಟಿದೆ.
ವಿಷಯ ತಿಳಿದ ನಂತರ ಅಕ್ಕಪಕ್ಕ ಗ್ರಾಮಸ್ಥರು ಅರಣ್ಯ ಅಧಿಕಾರಿಗಳು ಮಾಹಿತಿ ನೀಡಲಾಗಿದೆ ಸ್ಥಳಕ್ಕೆ ಭೇಟಿ ನೀಡಿ ಅರಣ್ಯ ಅಧಿಕಾರಿಗಳು ಪರಿಶೀಲಿನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು