10:10 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಂಡ್ಯ: ಮರವೇರುವಾಗ ವಿದ್ಯುತ್ ತಗುಲಿ ಚಿರತೆ ಸಾವು: ಅರಣ್ಯ ಅಧಿಕಾರಿಗಳು ಭೇಟಿ

11/08/2024, 16:29

ಶಿವು ರಾಠೋಡ ಹುಣಸಗಿ ಮಂಡ್ಯ
info.reporterkarnataka@gmail.com
ವಿದ್ಯುತ್ ಸ್ಪರ್ಶ ಅಗಲಿ ಚಿರತೆ ಒಂದು ಮೃತಪಟ್ಟಿರುವ ಘಟನೆ
ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಕೃಷ್ಣರಾಜಪೇಟೆ ತಾಲೂಕು ಬಂಡಿಹೊಳೆ ಗ್ರಾಮದ ಜಮೀನು ಒಂದರಲ್ಲಿ ಚಿರತೆ ಮೃತಪಟ್ಟಿದೆ. ರಾಘು ದೇವಸೇಗೌಡ್ರು ಜಮೀನು ಎಂದು ತಿಳಿದುಬಂದಿದೆ.
ಮರ ಹತ್ತುವ ವೇಳೆಯಲ್ಲಿ ಮೋಟಾರ್ ಲೈನ್ ತಂತಿಯು ತಗಲಿ ಮೃತಪಟ್ಟಿದೆ.
ವಿಷಯ ತಿಳಿದ ನಂತರ ಅಕ್ಕಪಕ್ಕ ಗ್ರಾಮಸ್ಥರು ಅರಣ್ಯ ಅಧಿಕಾರಿಗಳು ಮಾಹಿತಿ ನೀಡಲಾಗಿದೆ ಸ್ಥಳಕ್ಕೆ ಭೇಟಿ ನೀಡಿ ಅರಣ್ಯ ಅಧಿಕಾರಿಗಳು ಪರಿಶೀಲಿನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು