10:50 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಮಂಡ್ಯ: ಮರವೇರುವಾಗ ವಿದ್ಯುತ್ ತಗುಲಿ ಚಿರತೆ ಸಾವು: ಅರಣ್ಯ ಅಧಿಕಾರಿಗಳು ಭೇಟಿ

11/08/2024, 16:29

ಶಿವು ರಾಠೋಡ ಹುಣಸಗಿ ಮಂಡ್ಯ
info.reporterkarnataka@gmail.com
ವಿದ್ಯುತ್ ಸ್ಪರ್ಶ ಅಗಲಿ ಚಿರತೆ ಒಂದು ಮೃತಪಟ್ಟಿರುವ ಘಟನೆ
ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಕೃಷ್ಣರಾಜಪೇಟೆ ತಾಲೂಕು ಬಂಡಿಹೊಳೆ ಗ್ರಾಮದ ಜಮೀನು ಒಂದರಲ್ಲಿ ಚಿರತೆ ಮೃತಪಟ್ಟಿದೆ. ರಾಘು ದೇವಸೇಗೌಡ್ರು ಜಮೀನು ಎಂದು ತಿಳಿದುಬಂದಿದೆ.
ಮರ ಹತ್ತುವ ವೇಳೆಯಲ್ಲಿ ಮೋಟಾರ್ ಲೈನ್ ತಂತಿಯು ತಗಲಿ ಮೃತಪಟ್ಟಿದೆ.
ವಿಷಯ ತಿಳಿದ ನಂತರ ಅಕ್ಕಪಕ್ಕ ಗ್ರಾಮಸ್ಥರು ಅರಣ್ಯ ಅಧಿಕಾರಿಗಳು ಮಾಹಿತಿ ನೀಡಲಾಗಿದೆ ಸ್ಥಳಕ್ಕೆ ಭೇಟಿ ನೀಡಿ ಅರಣ್ಯ ಅಧಿಕಾರಿಗಳು ಪರಿಶೀಲಿನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು