9:36 PM Sunday5 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಆಳ್ವಾಸ್ ನಲ್ಲಿ ಫೈನಾನ್ಸಿಯಲ್ ಇನ್ಕ್ಲೂಷನ್ ಮತ್ತು ಡಿಜಿಟಲ್ ಬ್ಯಾಂಕಿಂಗ್ ಕುರಿತು ಉಪನ್ಯಾಸ ಕಾರ್ಯಕ್ರಮ

08/08/2025, 22:30

ಮೂಡುಬಿದರೆ(reporterkarnataka.com):ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (ಅಟೋನೋಮಸ್ )ಕಾಲೇಜಿನ ಎಂಬಿಎ ವಿಭಾಗದಲ್ಲಿ ಫೈನಾನ್ಸಿಯಲ್ ಇನ್ಕ್ಲೂಷನ್ ಮತ್ತು ಡಿಜಿಟಲ್ ಬ್ಯಾಂಕಿಂಗ್ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಜರುಗಿತು.


ಮಂಗಳೂರಿನ ವಿವಿ ಕಾಲೇಜಿನ ಪ್ರೊ. ಡಾ.ಯತೀಶ್ ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿ,
ಯಾವುದೇ ಆರ್ಥಿಕತೆ ಪ್ರಬಲವಾಗಿರಬೇಕಾದರೆ ಅದರ ಬ್ಯಾಂಕಿಂಗ್ ವ್ಯವಸ್ಥೆ ದೃಢವಾಗಿರಬೇಕು ಮತ್ತು ಫೋನ್ ಬ್ಯಾಂಕಿಂಗ್‌ನಿಂದ ಡಿಜಿಟಲ್ ಬ್ಯಾಂಕಿಂಗ್‌ಗೆ ಆಗಿರುವ ಪರಿವರ್ತನೆಯಿಂದ ಆರ್ಥಿಕತೆಗೆ ಪುಷ್ಟಿ ಸಿಕ್ಕಿದೆ ಎಂದು ಅವರು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.
ಕಾರ್ಯಕ್ರಮದಲ್ಲಿ ಎಂಬಿಎ ವಿಭಾಗ ಮುಖ್ಯಸ್ಥ ಡಾ. ಕ್ಯಥೇ ರಿನ್
ಮತ್ತು ಶ್ರೀ ರುಚಿರ್ ಆನಂದ್ ಉಪಸ್ಥಿತರಿದ್ದರು.

ಪ್ರಥಮ ವರುಷದ ಎಂಬಿಎ ವಿಭಾಗದ 150 ವಿದ್ಯಾರ್ಥಿಗಳು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು