10:07 PM Saturday25 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಆಳ್ವಾಸ್ ನಲ್ಲಿ ಫೈನಾನ್ಸಿಯಲ್ ಇನ್ಕ್ಲೂಷನ್ ಮತ್ತು ಡಿಜಿಟಲ್ ಬ್ಯಾಂಕಿಂಗ್ ಕುರಿತು ಉಪನ್ಯಾಸ ಕಾರ್ಯಕ್ರಮ

08/08/2025, 22:30

ಮೂಡುಬಿದರೆ(reporterkarnataka.com):ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (ಅಟೋನೋಮಸ್ )ಕಾಲೇಜಿನ ಎಂಬಿಎ ವಿಭಾಗದಲ್ಲಿ ಫೈನಾನ್ಸಿಯಲ್ ಇನ್ಕ್ಲೂಷನ್ ಮತ್ತು ಡಿಜಿಟಲ್ ಬ್ಯಾಂಕಿಂಗ್ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಜರುಗಿತು.


ಮಂಗಳೂರಿನ ವಿವಿ ಕಾಲೇಜಿನ ಪ್ರೊ. ಡಾ.ಯತೀಶ್ ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿ,
ಯಾವುದೇ ಆರ್ಥಿಕತೆ ಪ್ರಬಲವಾಗಿರಬೇಕಾದರೆ ಅದರ ಬ್ಯಾಂಕಿಂಗ್ ವ್ಯವಸ್ಥೆ ದೃಢವಾಗಿರಬೇಕು ಮತ್ತು ಫೋನ್ ಬ್ಯಾಂಕಿಂಗ್‌ನಿಂದ ಡಿಜಿಟಲ್ ಬ್ಯಾಂಕಿಂಗ್‌ಗೆ ಆಗಿರುವ ಪರಿವರ್ತನೆಯಿಂದ ಆರ್ಥಿಕತೆಗೆ ಪುಷ್ಟಿ ಸಿಕ್ಕಿದೆ ಎಂದು ಅವರು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.
ಕಾರ್ಯಕ್ರಮದಲ್ಲಿ ಎಂಬಿಎ ವಿಭಾಗ ಮುಖ್ಯಸ್ಥ ಡಾ. ಕ್ಯಥೇ ರಿನ್
ಮತ್ತು ಶ್ರೀ ರುಚಿರ್ ಆನಂದ್ ಉಪಸ್ಥಿತರಿದ್ದರು.

ಪ್ರಥಮ ವರುಷದ ಎಂಬಿಎ ವಿಭಾಗದ 150 ವಿದ್ಯಾರ್ಥಿಗಳು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು