10:02 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಆಳ್ವಾಸ್ ನಲ್ಲಿ ಫೈನಾನ್ಸಿಯಲ್ ಇನ್ಕ್ಲೂಷನ್ ಮತ್ತು ಡಿಜಿಟಲ್ ಬ್ಯಾಂಕಿಂಗ್ ಕುರಿತು ಉಪನ್ಯಾಸ ಕಾರ್ಯಕ್ರಮ

08/08/2025, 22:30

ಮೂಡುಬಿದರೆ(reporterkarnataka.com):ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (ಅಟೋನೋಮಸ್ )ಕಾಲೇಜಿನ ಎಂಬಿಎ ವಿಭಾಗದಲ್ಲಿ ಫೈನಾನ್ಸಿಯಲ್ ಇನ್ಕ್ಲೂಷನ್ ಮತ್ತು ಡಿಜಿಟಲ್ ಬ್ಯಾಂಕಿಂಗ್ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಜರುಗಿತು.


ಮಂಗಳೂರಿನ ವಿವಿ ಕಾಲೇಜಿನ ಪ್ರೊ. ಡಾ.ಯತೀಶ್ ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿ,
ಯಾವುದೇ ಆರ್ಥಿಕತೆ ಪ್ರಬಲವಾಗಿರಬೇಕಾದರೆ ಅದರ ಬ್ಯಾಂಕಿಂಗ್ ವ್ಯವಸ್ಥೆ ದೃಢವಾಗಿರಬೇಕು ಮತ್ತು ಫೋನ್ ಬ್ಯಾಂಕಿಂಗ್‌ನಿಂದ ಡಿಜಿಟಲ್ ಬ್ಯಾಂಕಿಂಗ್‌ಗೆ ಆಗಿರುವ ಪರಿವರ್ತನೆಯಿಂದ ಆರ್ಥಿಕತೆಗೆ ಪುಷ್ಟಿ ಸಿಕ್ಕಿದೆ ಎಂದು ಅವರು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.
ಕಾರ್ಯಕ್ರಮದಲ್ಲಿ ಎಂಬಿಎ ವಿಭಾಗ ಮುಖ್ಯಸ್ಥ ಡಾ. ಕ್ಯಥೇ ರಿನ್
ಮತ್ತು ಶ್ರೀ ರುಚಿರ್ ಆನಂದ್ ಉಪಸ್ಥಿತರಿದ್ದರು.

ಪ್ರಥಮ ವರುಷದ ಎಂಬಿಎ ವಿಭಾಗದ 150 ವಿದ್ಯಾರ್ಥಿಗಳು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು