12:33 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಆಳ್ವಾಸ್ ನಲ್ಲಿ ಫೈನಾನ್ಸಿಯಲ್ ಇನ್ಕ್ಲೂಷನ್ ಮತ್ತು ಡಿಜಿಟಲ್ ಬ್ಯಾಂಕಿಂಗ್ ಕುರಿತು ಉಪನ್ಯಾಸ ಕಾರ್ಯಕ್ರಮ

08/08/2025, 22:30

ಮೂಡುಬಿದರೆ(reporterkarnataka.com):ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (ಅಟೋನೋಮಸ್ )ಕಾಲೇಜಿನ ಎಂಬಿಎ ವಿಭಾಗದಲ್ಲಿ ಫೈನಾನ್ಸಿಯಲ್ ಇನ್ಕ್ಲೂಷನ್ ಮತ್ತು ಡಿಜಿಟಲ್ ಬ್ಯಾಂಕಿಂಗ್ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಜರುಗಿತು.


ಮಂಗಳೂರಿನ ವಿವಿ ಕಾಲೇಜಿನ ಪ್ರೊ. ಡಾ.ಯತೀಶ್ ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿ,
ಯಾವುದೇ ಆರ್ಥಿಕತೆ ಪ್ರಬಲವಾಗಿರಬೇಕಾದರೆ ಅದರ ಬ್ಯಾಂಕಿಂಗ್ ವ್ಯವಸ್ಥೆ ದೃಢವಾಗಿರಬೇಕು ಮತ್ತು ಫೋನ್ ಬ್ಯಾಂಕಿಂಗ್‌ನಿಂದ ಡಿಜಿಟಲ್ ಬ್ಯಾಂಕಿಂಗ್‌ಗೆ ಆಗಿರುವ ಪರಿವರ್ತನೆಯಿಂದ ಆರ್ಥಿಕತೆಗೆ ಪುಷ್ಟಿ ಸಿಕ್ಕಿದೆ ಎಂದು ಅವರು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.
ಕಾರ್ಯಕ್ರಮದಲ್ಲಿ ಎಂಬಿಎ ವಿಭಾಗ ಮುಖ್ಯಸ್ಥ ಡಾ. ಕ್ಯಥೇ ರಿನ್
ಮತ್ತು ಶ್ರೀ ರುಚಿರ್ ಆನಂದ್ ಉಪಸ್ಥಿತರಿದ್ದರು.

ಪ್ರಥಮ ವರುಷದ ಎಂಬಿಎ ವಿಭಾಗದ 150 ವಿದ್ಯಾರ್ಥಿಗಳು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು