3:41 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಲಿಂಗಸಗೂರು: ಚಿತ್ತಾಪೂರ ಗ್ರಾಮಕ್ಕೆ ಕೃಷ್ಣಾ ನದಿ ನೀರು ಕುಡಿಯಲು ಒದಗಿಸಲು ಅಂಬೇಡ್ಕರ್ ಸೇನೆ ಒತ್ತಾಯ

06/05/2025, 21:32

ಶಿವು ರಾಠೋಡ ಲಿಂಗಸಗೂರು ರಾಯಚೂರು

info.reporterkarnataka@gmail.com

ಲಿಂಗಸಗೂರು ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು.
ಎಂದು ಸಹಾಯಕ ಆಯುಕ್ತರಿಗೆ ಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು.
ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿಹೋಗಿದ್ದರು ಇಡಿ ಕರ್ನಾಟಕ ತುಂಬ ಮಾಧ್ಯಮಗಳಲಿಯು ಸಹ ಪ್ರಸಾರವಾಗಿತ್ತು ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಭೇಟಿ ಮಾಡಿದರು. ಆರೋಗ್ಯ ಇಲಾಖೆಯವರು ಬೋರ್ ನೀರು ಕುಡಿಯಲು ಯೋಗ್ಯವಿಲ್ಲದ ನೀರು ಬಳಸಿದರಿಂದ ಅನಾರೋಗ್ಯಕ್ಕೆ ಕಾರಣವಾಗಿದೆ ಎಂದು ಹೇಳಿದರು.
ಚಿತ್ತಾಪೂರ ಗ್ರಾಮಸ್ಥರಿಗೆ ಈ ಬೋರವೇಲ್ ನೀರು ಕುಡಿಯುವುದರಿಂದ ಜನರಿಗೆ ಸಾಕಷ್ಟು ಅನಾರೋಗ್ಯದ ಸಮಸ್ಯೆ ಮಂಡಿನೋವು, ಮುಂತಾದ ಸಮಸ್ಯೆಗಳು ಉಂಟಾಗಿವೆ. ಒಂದು ವರ್ಷ ಕಳೆದರು ಸಹ ಗ್ರಾಮಸ್ಥರಿಗೆ ಇನ್ನೂ ಬೋರವೇಲ್ ನೀರು ಕುಡಿಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಆಗ್ರಹಿಸಿದರು.
ಜೆಜೆಎಂ ಮೂಲಕ ಕೊರೆದ ಬೋರವೇಲ್ ನೀರು ಸಹ ಯೋಗ್ಯವಿಲ್ಲ ಕಾಮಗಾರಿಯು ಕಳಪೆಯಾಗಿದ್ದು ಗ್ರಾಮದಲ್ಲಿ ಎಲ್ಲಿ ಅಂದರಲ್ಲಿ ಪೈಪ್ ಲೈನ್ ಹೊಡೆದು ನೀರು ಪೋಲ್ ಆಗುತ್ತಿವೆ. ಗುತ್ತಿಗೆದಾರರು ಕಳಪೆ ಸಾಮಗ್ರಿಗಳನ್ನು ಬಳಸಿದ್ರಿಂದ ನೀರು ಪೋಲಾಗುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಮತ್ತು ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆಯ ತಾಲೂಕು ಅಧ್ಯಕ್ಷ ಗದ್ಯಪ್ಪ ಚಿತ್ತಾಪುರ.
ಅನಿಲ್ ಕುಮಾರ್. ಅಮರೇಶ ಆನೇಹೂಸೂರು ಮತ್ತರರು ಇದರು.

ಇತ್ತೀಚಿನ ಸುದ್ದಿ

ಜಾಹೀರಾತು