1:23 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಲಿಂಗಸುಗೂರು: ಪವರ್ ಸ್ಟಾರ್ ಪುನೀತ್ ನಿಧನಕ್ಕೆ ಜೆಡಿಎಸ್ ವಕ್ತಾರ ಸಿದ್ದು ಬಂಡಿ ನೇತೃತ್ವದಲ್ಲಿ ಸಂತಾಪ 

30/10/2021, 09:32

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕನ್ನಡದ ಹೆಸರಾಂತ ನಟ ಪುನೀತ್ ರಾಜಕುಮಾರ್ ರವರು ನಿಧನಕ್ಕೆ ಲಿಂಗಸುಗೂರು ಜೆಡಿಎಸ್ ರಾಜ್ಯ ಮುಖಂಡ ಸಿದ್ದು ಬಂಡಿ ಅವರು ನೇತೃತ್ವದಲ್ಲಿ ಸಂತಾಪ ಸೂಚಿಸಿ ನಂತರ ಮೌನಾಚರಣೆ ಮಾಡಲಾಯಿತು.  
ಭಗವಂತ ಅವರ ಅತ್ಮಕ್ಕೆ ಚಿರಶಾಂತಿ ನೀಡಲಿ, ಕುಟುಂಬಸ್ಥರಿಗೆ ಲಕ್ಷಾಂತರ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಲಿಂಗಸುಗೂರು ತಾಲೂಕು ಜೆಡಿಎಸ್ ವತಿಯಿಂದ ಪ್ರಾರ್ಥಿಸುತ್ತೇವೆ ಎಂದು ಸಿದ್ದುಬಂಡಿ ಹೇಳಿದರು.

ಅವರ ಅನಿರೀಕ್ಷಿತ ಈ  ಸಾವು ಕರುನಾಡಿನಲ್ಲಿ ಕಣ್ಣಿರ ಕಡಲನ್ನೆ ಸೃಷ್ಟಿಮಾಡಿದೆ. ಅವರನ್ನು ಕಳೆದುಕೊಂಡ ಕನ್ನಡ ನಾಡು ನಿಜಕ್ಕೂ ಶೋಕ ಸಾಗರಕ್ಕೆ ಜಾರಿ ಬಿದ್ದಿದೆ.

ಈ ಸಂದರ್ಭದಲ್ಲಿ ನಾಗಭೂಷಣ ಅಧ್ಯಕ್ಷರು ತಾಲೂಕು ಜೆಡಿಎಸ್ ಗೋವಿಂದರಾಜ್ ಅಮ್ಮಾಪುರ್ ತಾಲೂಕು ಉಪಾಧ್ಯಕ್ಷರು ಜೆಡಿಎಸ್ ಇಮ್ತಿಯಾಜ್ ಪಾಷಾ ಅಧ್ಯಕ್ಷರು ಯುವ ಘಟಕ ವಿಜಯ ಪೂಜಾರಿ ಸಿದ್ದು ಬಡಿಗೇರ್ ಪರುಶುರಾಮ ಕೆಂಭಾವಿ ಸಾದಾ ಕಟ್ಟಿಮನಿ ಮತ್ತು ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಭಾಗವಹಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು