11:32 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಲಿಂಗಸಗೂರು: ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಶಾಸ್ತ್ರೀ ಜನ್ಮದಿನಾಚರಣೆ

02/10/2023, 17:35

ಶರಣು ಗೋರೆಬಾಳ ಸಿಂಧನೂರು ರಾಯಚೂರು

info.reporterkarnataka@gmail.com

ಲಿಂಗಸಗೂರು ಸಮೀಪದ ಈಚನಾಳ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಹನೀಯರ ಜಯಂತಿ ಆಚರಣೆ ಮಾಡಲಾಯಿತು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಗ್ರಾಪಂ ಕಾರ್ಯದರ್ಶಿ ಶಿವಪ್ಪ, ಗ್ರಾಮಗಳು ಅಭಿವೃದ್ದಿಯಾದರೆ ದೇಶದ ಅಭಿವೃದ್ದಿ ಎಂದು ಸಾರಿದ ಮಹಾತ್ಮ ಗಾಂಧೀಜಿ ಮತ್ತು ಜೈ ಜವಾನ ಜೈ ಕಿಸಾನ್ ಎಂಬ ಘೋಷ ವಾಕ್ಯದೊಂದಿಗೆ ರೈತರಲ್ಲಿ ಆತ್ಮಸ್ಥೈರ್ಯ ತುಂಬಿದ ಮಾಜಿ ಪ್ರಧಾನಿ ಲಾಲ್ ಬಹದ್ದೂರ ಶಾಸ್ತ್ರಿ ಅವರ ವಿಚಾರಧಾರೆಗಳು ನಮಗೆಲ್ಲ ದಾರಿದೀಪವಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಆದಪ್ಪ ಮೇಟಿ, ಗ್ರಾಪಂ ಸದಸ್ಯರಾದ ಮರಿಯಪ್ಪ ಕಟ್ಟಿಮನಿ, ಅಮರಪ್ಪ ದಳಪತಿ, ಅಂಗನವಾಡಿ ಶಿಕ್ಷಕರಾದ ಸರಸ್ವತಿ ಬಡೀಗೆರ್ , ಶರಣಮ್ಮ, ಅನುಸೂಯಾ, ಗ್ರಾಮಸ್ಥರಾದ ಅಯ್ಯಪ್ಪ ಗಾಳಪೂಜಿ, ಹುಲಗಪ್ಪ ಕಟ್ಟಿಮನಿ, ಗ್ರಾಪಂ ಸಿಬ್ಬಂದಿಗಳಾದ ಸುರೇಶ, ಅಮರೇಶ, ವಿಜಯಲಕ್ಷ್ಮಿ,ಅಂಗನವಾಡಿ ಕೇಂದ್ರದ ಮಕ್ಕಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು