4:24 PM Monday3 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಲಿಂಗಸುಗೂರು: ತಾಂಡಗಳ ಅಪೌಷ್ಠಿಕ ಮಕ್ಕಳ ತಪಾಸಣೆ; ಮೊಟ್ಟೆ, ಪೌಷ್ಠಿಕ ಆಹಾರ ವಿತರಣೆಗೆ ವ್ಯವಸ್ಥೆ

01/07/2021, 16:14

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಲಿಂಗಸುಗೂರು ತಾಲೂಕಿನ ಮಹಿಳಾ ಮಕ್ಕಳ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಶರಣಮ್ಮ ಕರ್ನೂರ್ ಅವರು ಗುರುವಾರ ಲಿಂಗಸುಗೂರು ತಾಲೂಕಿನ ತಾಂಡ ಹಳ್ಳಿಗಳ ದೊಡ್ಡಿಗಳಿಗೆ ತೆರಳಿ ಅಪೌಷ್ಟಿಕ ಮಕ್ಕಳ ತೂಕವನ್ನು ಹಾಕಲಾಯಿತು ಮತ್ತು ತೀವ್ರ ಅಪೌಷ್ಠಿಕ ಮಕ್ಕಳ ಆರೋಗ್ಯ ತಪಾಸಣೆ ಮಾಡಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ತೀವ್ರ ಅಪೌಷ್ಠಿಕ ಮಕ್ಕಳ ಮನೆ ಭೇಟಿ ಮಾಡಿ,ಅಂಗನವಾಡಿ ಫಲಾನುಭವಿಗಳಿಗೆ ಮೊಟ್ಟೆ ಮತ್ತು ಪೂರಕ ಪೌಷ್ಠಿಕ ಆಹಾರವನ್ನು ವಿತರಿಸಲಾಗುತ್ತಿದೆ.

ಹೃದಯ ಚಿಕಿತ್ಸೆಗೆ ತಾಲೂಕು ಆರೋಗ್ಯ ಅಧಿಕಾರಿಗೆ ದಿನಾಂಕ ನೀಡಲು ಕೇಳಲಾಗಿದೆ. ವಲಸೆ ಮಕ್ಕಳಿಗೂ, ಗರ್ಭಿಣಿ, ಬಾಣಂತಿ ಯಾರಿಗೂ ದಾಖಲಿಸಿಕೊಂಡು ಇಲಾಖೆಯ ಸೌಲಭ್ಯವನ್ನು ನೀಡಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ರಾಜೇಶ್ವರಿ ಶ್ರೀನಿವಾಸ್ ಮಸ್ಕಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತರು ಸಹಾಯಕರು ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು