2:25 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಲಿಂಗಸುಗೂರು: ತಾಂಡಗಳ ಅಪೌಷ್ಠಿಕ ಮಕ್ಕಳ ತಪಾಸಣೆ; ಮೊಟ್ಟೆ, ಪೌಷ್ಠಿಕ ಆಹಾರ ವಿತರಣೆಗೆ ವ್ಯವಸ್ಥೆ

01/07/2021, 16:14

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಲಿಂಗಸುಗೂರು ತಾಲೂಕಿನ ಮಹಿಳಾ ಮಕ್ಕಳ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಶರಣಮ್ಮ ಕರ್ನೂರ್ ಅವರು ಗುರುವಾರ ಲಿಂಗಸುಗೂರು ತಾಲೂಕಿನ ತಾಂಡ ಹಳ್ಳಿಗಳ ದೊಡ್ಡಿಗಳಿಗೆ ತೆರಳಿ ಅಪೌಷ್ಟಿಕ ಮಕ್ಕಳ ತೂಕವನ್ನು ಹಾಕಲಾಯಿತು ಮತ್ತು ತೀವ್ರ ಅಪೌಷ್ಠಿಕ ಮಕ್ಕಳ ಆರೋಗ್ಯ ತಪಾಸಣೆ ಮಾಡಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ತೀವ್ರ ಅಪೌಷ್ಠಿಕ ಮಕ್ಕಳ ಮನೆ ಭೇಟಿ ಮಾಡಿ,ಅಂಗನವಾಡಿ ಫಲಾನುಭವಿಗಳಿಗೆ ಮೊಟ್ಟೆ ಮತ್ತು ಪೂರಕ ಪೌಷ್ಠಿಕ ಆಹಾರವನ್ನು ವಿತರಿಸಲಾಗುತ್ತಿದೆ.

ಹೃದಯ ಚಿಕಿತ್ಸೆಗೆ ತಾಲೂಕು ಆರೋಗ್ಯ ಅಧಿಕಾರಿಗೆ ದಿನಾಂಕ ನೀಡಲು ಕೇಳಲಾಗಿದೆ. ವಲಸೆ ಮಕ್ಕಳಿಗೂ, ಗರ್ಭಿಣಿ, ಬಾಣಂತಿ ಯಾರಿಗೂ ದಾಖಲಿಸಿಕೊಂಡು ಇಲಾಖೆಯ ಸೌಲಭ್ಯವನ್ನು ನೀಡಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ರಾಜೇಶ್ವರಿ ಶ್ರೀನಿವಾಸ್ ಮಸ್ಕಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತರು ಸಹಾಯಕರು ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು