11:09 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿ ಸಭೆ: ಸ್ಥಾಪಕ ಅಧ್ಯಕ್ಷರಾಗಿ ಜಿ.ಕೆ. ಹರಿಪ್ರಸಾದ್ ರೈ 

24/06/2022, 11:37

ಮಂಗಳೂರು(reporterkarnataka.com): ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿಯ ಸಭೆಯು ಲಯನ್ಸ್ ಕ್ಲಬ್ ಮಂಗಳೂರು ಕುಡ್ಲದ ಆತಿಥ್ಯದಲ್ಲಿ ನಗರದ ಹೋಟೆಲ್ ವುಡ್ ಲ್ಯಾಂಡ್ ನಲ್ಲಿ ಜರುಗಿತು. 

ಸಭೆಯ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಮಂಗಳೂರು 2022-23 ರ ಕುಡ್ಲದ ಅಧ್ಯಕ್ಷರಾದ ಲಯನ್ ಜ್ಞಾನೇಶ್ ಆಳ್ವ ವಹಿಸಿದ್ದರು. ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿಯ ಸ್ಥಾಪಕ  ಅಧ್ಯಕ್ಷರಾಗಿ ಲಯನ್ ಜಿ.ಕೆ. ಹರಿಪ್ರಸಾದ್


ರೈ ಕಾರಮೊಗರು ಗುತ್ತು, ಕಾರ್ಯದರ್ಶಿಯಾಗಿ ಮೋಹನ್ ಶಿರ್ಲಾಲ್, ಕೋಶಾಧಿಕಾರಿಯಾಗಿ ರಂಜಿತ್ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡರು. ಈ ವರ್ಷದ ಜಿಲ್ಲಾ ಕ್ಯಾಬಿನೆಟ್ ಕಾರ್ಯದರ್ಶಿ ಶಶಿಧರ್ ಮಾರ್ಲ, ಪ್ರಾಂತ್ಯ 12ರ ಪ್ರಾಂತ್ಯ ಅಧ್ಯಕ್ಷರಾದ ಲಯನ್ ಜ್ಯೋತಿ ಶೆಟ್ಟಿ, ಲಯನ್ಸ್ ಕ್ಲಬ್ ಕುಡ್ಲದ ಅಧ್ಯಕ್ಷರಾದ ಲಯನ್ ಶ್ರೀಧರ್ ರಾಜ್ ಶೆಟ್ಟಿ, ಲಯನ್ಸ್ ಕ್ಲಬ್ಬಿನ ಎಕ್ಸ್ಟೆಂಶನ್ ಚೇರ್ ಪರ್ಸನ್ ಹರೀಶ್ ಶೆಟ್ಟಿ, ಕಾರ್ಯದರ್ಶಿ ಸುನಿಲ್ ಕುಮಾರ್, ಲಯನ್ಸ್ ಕ್ಲಬ್ ಸ್ಮಾರ್ಟ್ ಸಿಟಿಯ ಫ್ಲೇವಿ ಗ್ಲಾಡಿಸ್ ಡಿಮೆಲ್ಲೋ, ಲತಾ ಕಲ್ಲಡ್ಕ, ಸುಭಾಷ್ ರೈ, ಸುರೇಶ್ ವಸಿಷ್ಠ, ಅಂಜನ, ಸಿಎಸ್ ರಾಧಿಕಾ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು