5:42 PM Tuesday13 - May 2025
ಬ್ರೇಕಿಂಗ್ ನ್ಯೂಸ್
ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು…

ಇತ್ತೀಚಿನ ಸುದ್ದಿ

ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿ ಸಭೆ: ಸ್ಥಾಪಕ ಅಧ್ಯಕ್ಷರಾಗಿ ಜಿ.ಕೆ. ಹರಿಪ್ರಸಾದ್ ರೈ 

24/06/2022, 11:37

ಮಂಗಳೂರು(reporterkarnataka.com): ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿಯ ಸಭೆಯು ಲಯನ್ಸ್ ಕ್ಲಬ್ ಮಂಗಳೂರು ಕುಡ್ಲದ ಆತಿಥ್ಯದಲ್ಲಿ ನಗರದ ಹೋಟೆಲ್ ವುಡ್ ಲ್ಯಾಂಡ್ ನಲ್ಲಿ ಜರುಗಿತು. 

ಸಭೆಯ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಮಂಗಳೂರು 2022-23 ರ ಕುಡ್ಲದ ಅಧ್ಯಕ್ಷರಾದ ಲಯನ್ ಜ್ಞಾನೇಶ್ ಆಳ್ವ ವಹಿಸಿದ್ದರು. ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿಯ ಸ್ಥಾಪಕ  ಅಧ್ಯಕ್ಷರಾಗಿ ಲಯನ್ ಜಿ.ಕೆ. ಹರಿಪ್ರಸಾದ್


ರೈ ಕಾರಮೊಗರು ಗುತ್ತು, ಕಾರ್ಯದರ್ಶಿಯಾಗಿ ಮೋಹನ್ ಶಿರ್ಲಾಲ್, ಕೋಶಾಧಿಕಾರಿಯಾಗಿ ರಂಜಿತ್ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡರು. ಈ ವರ್ಷದ ಜಿಲ್ಲಾ ಕ್ಯಾಬಿನೆಟ್ ಕಾರ್ಯದರ್ಶಿ ಶಶಿಧರ್ ಮಾರ್ಲ, ಪ್ರಾಂತ್ಯ 12ರ ಪ್ರಾಂತ್ಯ ಅಧ್ಯಕ್ಷರಾದ ಲಯನ್ ಜ್ಯೋತಿ ಶೆಟ್ಟಿ, ಲಯನ್ಸ್ ಕ್ಲಬ್ ಕುಡ್ಲದ ಅಧ್ಯಕ್ಷರಾದ ಲಯನ್ ಶ್ರೀಧರ್ ರಾಜ್ ಶೆಟ್ಟಿ, ಲಯನ್ಸ್ ಕ್ಲಬ್ಬಿನ ಎಕ್ಸ್ಟೆಂಶನ್ ಚೇರ್ ಪರ್ಸನ್ ಹರೀಶ್ ಶೆಟ್ಟಿ, ಕಾರ್ಯದರ್ಶಿ ಸುನಿಲ್ ಕುಮಾರ್, ಲಯನ್ಸ್ ಕ್ಲಬ್ ಸ್ಮಾರ್ಟ್ ಸಿಟಿಯ ಫ್ಲೇವಿ ಗ್ಲಾಡಿಸ್ ಡಿಮೆಲ್ಲೋ, ಲತಾ ಕಲ್ಲಡ್ಕ, ಸುಭಾಷ್ ರೈ, ಸುರೇಶ್ ವಸಿಷ್ಠ, ಅಂಜನ, ಸಿಎಸ್ ರಾಧಿಕಾ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು