11:15 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಲಯನ್ಸ್ ಕ್ಲಬ್ ಸರಸ್ವತಿ ಅಧ್ಯಕ್ಷರಾಗಿ ಲೋಲಾಕ್ಷಿ ಪದಗ್ರಹಣ: ಗಣ್ಯರ ಉಪಸ್ಥಿತಿ

14/08/2021, 09:47

ಮಂಗಳೂರು(reporterkarnataka.com): ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್ ಮತ್ತು  ಲಯನ್ಸ್ ಕ್ಲಬ್ ಸರಸ್ವತಿಯ ಪದಗ್ರಹಣ ಸಮಾರಂಭ ಇತ್ತೀಚೆಗೆ ನಡೆಯಿತು.

ಕದ್ರಿ ಹಿಲ್ಸ್ ಅಧ್ಯಕ್ಷರಾಗಿ ಜಗದೀಶ್ ಪೈ, ಕಾರ್ಯದರ್ಶಿಯಾಗಿ ಸುಮಿತ್ರಾ ಶೆಟ್ಟಿ, ಕೋಶಾಧಿಕಾರಿಯಾಗಿ ವಿದ್ಯಾ ಕಾಮತ್ ಹಾಗೂ ಲಯನ್ಸ್ ಕ್ಲಬ್ ಸರಸ್ವತಿಯ ಅಧ್ಯಕ್ಷರಾಗಿ ಲೋಲಾಕ್ಷಿ, ಕಾರ್ಯದರ್ಶಿಯಾಗಿ ಆಶಾ ಸುಶಾಂತ್ ಹಾಗೂ ಕೋಶಾಧಿಕಾರಿಯಾಗಿ ಸ್ಮಿತಾ ಮಹೇಶ್ ಅಧಿಕಾರ ಸ್ವೀಕರಿಸಿದರು.

ಹಾಗೆ ಲಿಯೋ ಕ್ಲಬ್ ಅಧ್ಯಕ್ಷೆಯಾಗಿ ಸಾಕ್ಷಿ ಶೆಟ್ಟಿ, ಕಾರ್ಯದರ್ಶಿಯಾಗಿ ಅದಿತಿ ಕಾಮತ್ ಹಾಗೂ ಕೋಶಾಧಿಕಾರಿಯಾಗಿ ಸುಮೇಧಾ ಭಟ್ ಪದಗ್ರಹಣ ಮಾಡಿದರು.ಲಯನ್ಸ್ ಜಿಲ್ಲೆಯ ಪ್ರಥಮ ಉಪ ಗವರ್ನರ್ ಸಂಜೀತ್ ಶೆಟ್ಟಿ, ನಿರ್ಗಮನ ಅಧ್ಯಕ್ಷೆ ಮಂಜುಳಾ ಶೆಟ್ಟಿ, ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್, ಕೋಶಾಧಿಕಾರಿ ಲತಾ ಪೈ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು