12:49 PM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Literatur | ಶಿಕ್ಷಕಿ ಸುಧಾ ನಾಗೇಶರಿಗೆ ಸಾಧನಾ ಶ್ರೀ ಪ್ರಶಸ್ತಿ: ಫೆ. 14ರಂದು ಮುಕ್ಕ ಶ್ರೀನಿವಾಸ ಕಾಲೇಜಿನಲ್ಲಿ ಪ್ರದಾನ

12/02/2025, 13:53

ಬಂಟ್ವಾಳ(reporterkarnata.com): ಶ್ರೀನಿವಾಸ ಯುನಿವರ್ಸಿಟಿ ಮತ್ತು ಶ್ರೀನಿವಾಸ ಸಂಸ್ಥೆ ಮಂಗಳೂರಿನವರು ಎ. ಶ್ಯಾಮರಾವ್ ಸ್ಮರಣಾರ್ಥ ನೀಡುವ ಅತ್ಯುತ್ತಮ ಶಿಕ್ಷರಿಗೆ ನೀಡುವ‌ ಸಾಧನಾ ಶ್ರೀ -2025 ಪ್ರಶಸ್ತಿಗೆ ಪಾಣೆಮಂಗಳೂರು ಪ್ರೌಢಶಾಲೆಯ ಶಿಕ್ಷಕಿ ಸುಧಾ ನಾಗೇಶ್ ಆಯ್ಕೆಯಾಗಿದ್ದಾರೆ.

ಕಳೆದ 35 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು ಸಾಹಿತಿಯಾಗಿಯೂ ಗುರುತಿಸಲ್ಪಟ್ಟಿದ್ದಾರೆ.
ಮೂಡಲ ಮನೆ, ಹೃದಯರಾಗ, ಹೀಗೆ ಸುಮ್ಮನೆ, ಹನಿ, ಮಿನಿ‌ ಎನ್ ಸೈಕ್ಲೋಪೀಡಿಯ ಫಾರ್ ಸ್ಟೂಡೆಸ್,ಜೀನಿಯಸ್ ಮೊದಲಾದ ಎಂಟು ಸಾಹಿತ್ಯ ಕೃತಿಗಳನ್ನು ಪ್ರಕಟಿಸಿದ್ದಾರೆ.
ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷೆಯಾಗಿರುವ ಇವರು ನೂರಾರು‌ ಕವಿಗೋಷ್ಠಿಗಳಲ್ಲಿ ಭಾಗವಹಿಸಿದ್ದು ದುಬೈಯಲ್ಲಿ ನಡೆದ ವಿಶ್ವ ತುಳು ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ. ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯೆಯಾಗಿದ್ದು ,”ಬೇಸಿಗೆಯ ತಾಪಕ್ಕೆ ಬಿಸಿಯೇರುತ್ತಿದೆ ಭೂಮಿ ” ಲೇಖನವು ಕೇರಳ ರಾಜ್ಯದ 6ನೇ ತರಗತಿಯ ಪಠ್ಯಪುಸ್ತಕವಾಗಿದೆ.
ಫೆ.14ರಂದು ಶ್ರೀನಿವಾಸ ಕಾಲೇಜು ಮುಕ್ಕದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು