7:25 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

Literature | ಬೆಂಗಳೂರು: ಡಾ. ತಮಿಳ್ ಸೆಲ್ವಿ ಅವರಿಗೆ ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಪ್ರದಾನ

05/06/2025, 20:24

ಬೆಂಗಳೂರು(reporterkarnataka.com): ಬೆಂಗಳೂರಿನ ಅನ್ನಪೂರ್ಣ ಪಬ್ಲಿಷಿಂಗ್ ಹೌಸ್ ಮತ್ತು ಕಲಬುರ್ಗಿಯ ಪ್ರೊ. ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ ಸಹಯೋಗದಲ್ಲಿ ನಗರದ ಕನ್ನಡ ಸಾಹಿತ್ಯ ಪರಿಷತ್ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಅನ್ನಪೂರ್ಣ ಪಬ್ಲಿಷಿಂಗ್ ಹೌಸ್ ಪ್ರಕಟಣೆ ದೇವುಡು ಹೇಳಿದ ಮಕ್ಕಳ ಕಥೆಗಳು (ಸಂ. ಪ್ರೊ. ಮಲ್ಲೇಪುರಂ ಜಿ ವೆಂಕಟೇಶ್ ) 5 ಮಕ್ಕಳ ಕೃತಿಗಳ ಲೋಕಾರ್ಪಣೆ ಯನ್ನು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ ವೂಡೆ ಪಿ ಕೃಷ್ಣ ನೆರೆವೇರಿಸಿದರು.

ಚೆನ್ನೈ ನ ಮದರಾಸು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಾಧ್ಯಾಪಕಿ ಡಾ. ತಮಿಳ್ ಸೆಲ್ವಿ ರವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ನಾಡೋಜ ಡಾ ಕುಂ. ವೀರಭದ್ರಪ್ಪ ನೀಡಿ ಗೌರವಿಸಿದರು.
ವೇದಿಕೆಯಲ್ಲಿ ಕರ್ನಾಟಕ ಸಂಸ್ಕೃತ ವಿವಿಯ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್, ಲೇಖಕಿ ಪ್ರತಿಭಾ ನಂದಕುಮಾರ್, ಸಾಹಿತಿ ಡಾ. ಕೆ ಜಿ ಲಕ್ಷ್ಮೀನಾರಾಯಣಪ್ಪ, ಪ್ರತಿಷ್ಠಾನದ ಅಧ್ಯಕ್ಷ ಡಾ. ಎಚ್. ಟಿ. ಪೋತೆ, ಶ್ರೀಶೈಲ ನಾಗರಾಳ, ಪ್ರಕಾಶಕ ಬಿ ಕೆ ಸುರೇಶ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು