9:32 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಮಡಿಕೇರಿಯ ಚೇರಂಬಾಣೆಯಲ್ಲಿ ಅಸ್ಸಾಂ ಕಾರ್ಮಿಕರಿಗೆ ಸ್ಥಳೀಯನಿಂದ ಗೋವು ಮಾಂಸ ಮಾರಾಟ: ಆರೋಪಿ ಅರೆಸ್ಟ್

14/10/2025, 23:22

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ಲೈನ್ ಮನೆಯಲ್ಲಿರುವ ಅಸ್ಸಾಂ ಕಾರ್ಮಿಕರಿಗೆ ಹಾಡಹಗಲೇ ವಾಹನದಲ್ಲಿ ರಾಜಾರೋಷವಾಗಿ ಮಾರಾಟ ಮಾಡುತ್ತಿದ್ದ ವೇಳೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ಚೇರಂಬಾಣೆಯಲ್ಲಿ ವಾರದ ಸಂತೆಯಾಗಿರುವ ಹಿನ್ನಲ್ಲೆಯಲ್ಲಿ ಬಹಿರಂಗವಾಗಿ ಗೋವು ಮಾಂಸ ಸಿಗದೆ ಇರುವ ಹಿನ್ನಲೆಯಲ್ಲಿ ಸ್ಥಳೀಯ ಹಸ್ಯನರ್ ಅಸ್ಸಾಂ ಕಾರ್ಮಿಕರಿಗೆ ಸರಬರಾಜು ಮಾಡುತ್ತಿದ್ದ, ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೆರೆಗೆ ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯ ಕುಕ್ಕೆರ ಅಜಿತ್ ನೇತೃತ್ವದಲ್ಲಿ ತಂಡ ಆರೋಪಿಯನ್ನು ಮಾಂಸ ಸಮೇತ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡಿದ ನಂತರ ಭಾಗಮಂಡಲ ಪೊಲೀಸರು ಆಗಮಿಸಿ ಹಸ್ಯನರ್ ಬಂಧಿಸಿ ಮಾಂಸ ವನ್ನು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು