2:48 AM Saturday3 - January 2026
ಬ್ರೇಕಿಂಗ್ ನ್ಯೂಸ್
Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್… ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ…

ಇತ್ತೀಚಿನ ಸುದ್ದಿ

ಲಾಕ್ ಡೌನ್ ರಸ್ತೆಯಲ್ಲಿ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಆಟೋರಿಕ್ಷಾ: ಚಾಲಕ ಆಸ್ಪತ್ರೆಗೆ

28/04/2021, 08:45

ಮಂಗಳೂರು(reporterkarnataka news): ಕೊರೊನಾ ಲಾಕ್ ಡೌನ್ ನಿಂದ ವಾಹನಗಳೇ ಇಲ್ಲದ ರಸ್ತೆಯಲ್ಲಿ ಆಟೋರಿಕ್ಷಾವೊಂದು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ತೀವ್ರ ಗಾಯಗೊಂಡ ಘಟನೆ ಬುಧವಾರ ನಗರದ ಕುಲಶೇಖರದಲ್ಲಿ ನಡೆದಿದೆ.

ಲಾಕ್‌ಡೌನ್ ಸಂದರ್ಭದಲ್ಲಿ ದಾರಿಯಲ್ಲಿ ವಾಹನಗಳು ಬೆರಳೆಣಿಕೆಯಷ್ಟು ಇದ್ದರೂ ಒಂದು ಆ್ಯಕ್ಟಿವವನ್ನು ಓವರ್‌ಟೇಕ್ ಮಾಡುವ

ಭರದಲ್ಲಿ ಆಟೋ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಗಾಯಾಳು ಚಾಲಕ ಪ್ರಜ್ಞೆ ಕಳೆದುಕೊಂಡಿದ್ದು, ಅವರನ್ನು ಸ್ಥಳೀಯರ ನೆರವಿನಿಂದ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು.

ಕದ್ರಿ ಠಾಣೆ ಎಸ್ ಐ ಗೋಪಾಲಕೃಷ್ಣ ಭಟ್ ತಕ್ಷಣ ಸ್ಥಳಕ್ಕೆ ಆಗಮಿಸಿ ರಸ್ತೆಯಲ್ಲಿ ಬಿದ್ದ ರಿಕ್ಷಾವನ್ನೂ ತೆರವುಗೊಳಿಸಿ ಗಾಯಳುವನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ. ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು