4:33 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಲೋಕಕಲ್ಯಾಣಾರ್ಥ: ರಾಮೇಶ್ವರ ದೇವಸ್ಥಾನದಲ್ಲಿ ಶತಚಂಡಿ ಯಾಗ ಸಂಪನ್ನ

02/09/2024, 20:39

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಸೋಮವಾರ ಶತಚಂಡೀ ಪುರಶ್ಚರಣ ಯಾಗ ಬಹಳ ವಿಜೃಂಭಣೆಯಿಂದ ನಡೆಯಿತು.

ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯರ ಆಶೀರ್ವಾದದಿಂದ ಶ್ರೀ ಭಾರತೀತೀರ್ಥ ಮಹಾಸ್ವಾಮಿ ಸನ್ನಿದಾನಂಗಳವರ ಮತ್ತು ತತ್ಕರಕಮಲ ಸಂಜಾತರಾದ ಶ್ರೀಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸನ್ನಿದಾನಂಗಳವರ
ಸಂಪೂರ್ಣ ಅನುಗ್ರಹದಿಂದ ಲೋಕಕಲ್ಯಾಣಾರ್ಥವಾಗಿ
ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಶತಚಂಡೀ ಪುರಶ್ಚರಣ ಯಾಗ ಲಕ್ಷ್ಮೀಶ ತಂತ್ರಿ ರವರ ಮಾರ್ಗದರ್ಶನದಲ್ಲಿ ಸುಮಾರು ಮುವತೈದಕ್ಕೂ ಹೆಚ್ಚು ಶೃಂಗೇರಿ ವೃಗ್ವೇದದವರಿಂದ ಚಂಡಿಕಾ ಯಾಗ ನೆರವೇರಿತು.
ಈ ಮಹತ್ಕಾರ್ಯದಲ್ಲಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ, ಸೊಪ್ಪು ಗುಡ್ಡೆ ರಾಘವೇಂದ್ರ, ಜೀವಂದರ್ ಜೈನ್, ಲಾಯರ್ ಲೋಕೇಶ್, ಪಟ್ಟಣ ಪಂಚಾಯಿತಿ ಸದಸ್ಯರು ಸೇರಿದಂತೆ ಸುಮಾರು ಎರಡು ಸಾವಿರ ಹೆಚ್ಚಿನ ರಾಮೇಶ್ವರ ಭಕ್ತಾದಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು