7:30 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಲೋಕಕಲ್ಯಾಣಾರ್ಥ: ರಾಮೇಶ್ವರ ದೇವಸ್ಥಾನದಲ್ಲಿ ಶತಚಂಡಿ ಯಾಗ ಸಂಪನ್ನ

02/09/2024, 20:39

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಸೋಮವಾರ ಶತಚಂಡೀ ಪುರಶ್ಚರಣ ಯಾಗ ಬಹಳ ವಿಜೃಂಭಣೆಯಿಂದ ನಡೆಯಿತು.

ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯರ ಆಶೀರ್ವಾದದಿಂದ ಶ್ರೀ ಭಾರತೀತೀರ್ಥ ಮಹಾಸ್ವಾಮಿ ಸನ್ನಿದಾನಂಗಳವರ ಮತ್ತು ತತ್ಕರಕಮಲ ಸಂಜಾತರಾದ ಶ್ರೀಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸನ್ನಿದಾನಂಗಳವರ
ಸಂಪೂರ್ಣ ಅನುಗ್ರಹದಿಂದ ಲೋಕಕಲ್ಯಾಣಾರ್ಥವಾಗಿ
ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಶತಚಂಡೀ ಪುರಶ್ಚರಣ ಯಾಗ ಲಕ್ಷ್ಮೀಶ ತಂತ್ರಿ ರವರ ಮಾರ್ಗದರ್ಶನದಲ್ಲಿ ಸುಮಾರು ಮುವತೈದಕ್ಕೂ ಹೆಚ್ಚು ಶೃಂಗೇರಿ ವೃಗ್ವೇದದವರಿಂದ ಚಂಡಿಕಾ ಯಾಗ ನೆರವೇರಿತು.
ಈ ಮಹತ್ಕಾರ್ಯದಲ್ಲಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ, ಸೊಪ್ಪು ಗುಡ್ಡೆ ರಾಘವೇಂದ್ರ, ಜೀವಂದರ್ ಜೈನ್, ಲಾಯರ್ ಲೋಕೇಶ್, ಪಟ್ಟಣ ಪಂಚಾಯಿತಿ ಸದಸ್ಯರು ಸೇರಿದಂತೆ ಸುಮಾರು ಎರಡು ಸಾವಿರ ಹೆಚ್ಚಿನ ರಾಮೇಶ್ವರ ಭಕ್ತಾದಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು